ಮತಗಳ್ಳತನ : ರಾಹುಲ್ ಗಾಂಧಿ ಆರೋಪ ದ ಬಗ್ಗೆ ಎಸ್ಐಟಿ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ಮತದಾರರ ಪಟ್ಟಿ ತಿರುಚಿ ಅಕ್ರಮ ಎಸಗಲಾಗಿದೆ ಎಂದು ರಾಹುಲ್‌ ಗಾಂಧಿ ಅವರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೊಯಮಲ್ಯ … Continued

ಭಾರತದಲ್ಲಿ ಸಿಖ್ಖರ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಅಮೆರಿಕದಲ್ಲಿ ಹೇಳಿಕೆ ; ರಾಹುಲ್‌ ಗಾಂಧಿ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಲಕ್ನೋ: ಅಮೆರಿಕ ಪ್ರವಾಸದ ವೇಳೆ ಸಿಖ್ಖರ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು, ಶುಕ್ರವಾರ ವಜಾಗೊಳಿಸಿದೆ. ವಾರಾಣಸಿ ನ್ಯಾಯಾಲಯದ ಆದೇಶವು ಕಳೆದ ವರ್ಷ ಅಮೆರಿಕದಲ್ಲಿ ರಾಹುಲ್ ಗಾಂಧಿಭಾರತದಲ್ಲಿ ಸಿಖ್ಖರ ಧಾರ್ಮಿಕ ಸ್ವಾತಂತ್ರ್ಯದ … Continued

ಎಲ್ಲ ಮಾಹಿತಿಯನ್ನೂ 2 ವರ್ಷಗಳ ಹಿಂದೆಯೇ ನೀಡಲಾಗಿದೆ : ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಉತ್ತರ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗುರುವಾರ ಮಾಡಿದ ಮತದಾರರ ಪಟ್ಟಿ ಅಳಿಸುವಿಕೆ ಆರೋಪಗಳಿಗೆ ಗುರುವಾರ ಪ್ರತಿಕ್ರಿಯಿಸಿರುವ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ರಾಹುಲ್ ಗಾಂಧಿ ಹೇಳಿದ ಅಳಿಸುವಿಕೆಯ ಮಾಹಿತಿಯನ್ನು ಚುನಾವಣಾ ಆಯೋಗವು ಎರಡು ವರ್ಷಗಳ ಹಿಂದೆಯೇ ರಾಜ್ಯ ಸಿಐಡಿಗೆ ನೀಡಿದೆ ಎಂದು ಹೇಳಿದ್ದಾರೆ. “ರಾಹುಲ್ ಗಾಂಧಿಗೆ ಅಗತ್ಯವಿರುವ ಮಾಹಿತಿಯನ್ನು ಕರ್ನಾಟಕ ಸಿಇಒ ಎರಡು ವರ್ಷಗಳ … Continued

ವೀಡಿಯೊ..| ಕರ್ನಾಟಕದ ಆಳಂದ ಮತಕ್ಷೇತ್ರದ 6,000ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲು ಯತ್ನ : ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ತಮ್ಮ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಭದ್ರಕೋಟೆಯಲ್ಲಿ ಮತದಾರರ ಪಟ್ಟಯಿಂದ ಮತದಾರರ ಹೆಸರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇಂದು ಗುರುವಾರ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಆಳಂದ ಕ್ಷೇತ್ರದಲ್ಲಿ … Continued

ರಾಹುಲ್ ಗಾಂಧಿ ಅರ್ಜಿ ತೀರ್ಪು ಕಾಯ್ದಿರಿಸಿದ ಅಲಾಹಾಬಾದ್ ಹೈಕೋರ್ಟ್

ಪ್ರಯಾಗರಾಜ: ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ಭಾರತದ ಸಿಖ್ಖರಲ್ಲಿ ಅಭದ್ರತೆಯ ಭಾವನೆಯಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಅಲಾಹಾಬಾದ್‌ ಹೈಕೋರ್ಟ್‌ ಬುಧವಾರ ಕಾಯ್ದಿರಿಸಿದೆ. ರಾಹುಲ್ ಗಾಂಧಿ ಹೇಳಿಕೆಗಾಗಿ ಎಫ್ಐಆರ್ ದಾಖಲಿಸುವಂತೆ ಕೋರಿ ನಾಗೇಶ್ವರ ಮಿಶ್ರಾ … Continued

ಮೂಡ್ ಆಫ್ ದಿ ನೇಷನ್ ಸರ್ವೆ | ಮೋದಿ ಜನಪ್ರಿಯತೆ ಸ್ಥಿರ-ನಂಬರ್‌ 1 ; ರಾಹುಲ್‌ ಗಾಂಧಿ 2ನೇ ಸ್ಥಾನದಲ್ಲಿ ; ಇಬ್ಬರ ನಡುವಿನ ಅಂತರ…?

ನರೇಂದ್ರ ಮೋದಿ ಅವರು ಭಾರತದ ಚುಕ್ಕಾಣಿ ಹಿಡಿದ 11 ವರ್ಷಗಳಲ್ಲಿ ಪ್ರತಿಕೂಲ ಪರಿಸ್ಥಿತಿಗಳಿದ್ದರೂ ಜನಪ್ರಿಯತೆಯಲ್ಲಿ ಯಾವಾಗಲೂ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ. ಈಗ ಅವರ ಮೂರನೇ ಅವಧಿಯ ಎರಡನೇ ವರ್ಷದಲ್ಲಿ ಕಠಿಣ ಸವಾಲನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಅಮೆರಿಕ ವಿಧಿಸಿದ ಸುಂಕದಿಂದ ಈ ಸವಾಲು ಎದುರಾಗಿದೆ. ಟ್ರಂಪ್ ಭಾರತದ ರಫ್ತಿನ ಮೇಲೆ 50 ಪ್ರತಿಶತ ಸುಂಕವನ್ನು ವಿಧಿಸಿದ್ದು, ಇದು … Continued

ವೀಡಿಯೊ…| ಕಾಂಗ್ರೆಸ್‌ ಪಕ್ಷದ ಮತಗಳ್ಳತನ ಬಯಲು ಮಾಡಿದ ಸಿದ್ದರಾಮಯ್ಯ ; ಇದಕ್ಕೇನಂತೀರಿ ಎಂದು ಬಿಜೆಪಿ ವಾಗ್ದಾಳಿ

ಬೆಂಗಳೂರು :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಚುನಾವಣೆಯಲ್ಲಿ ವಂಚನೆಯಿಂದಾಗಿ ಸೋತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿಕೊಂಡಿದ್ದಾರೆ. ಇದು ಬಿಹಾರದಲ್ಲಿ “ಮತ ಅಧಿಕಾರ ಯಾತ್ರೆ” ಆಯೋಜಿಸಿರುವ ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಲು ಬಿಜೆಪಿಗೆ ಅವಕಾಶ ನೀಡಿದೆ. 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) … Continued

ಮೂಡ್ ಆಫ್ ದಿ ನೇಷನ್ ಸರ್ವೆ : ಈಗ ಲೋಕಸಭಾ ಚುನಾವಣೆ ನಡೆದ್ರೆ ಇಂಡಿಯಾ ಬಣಕ್ಕೆ 208 ಸ್ಥಾನಗಳು ; ಮೋದಿ ನೇತೃತ್ವದ ಎನ್‌ಡಿಎಗೆ ಎಷ್ಟು ಸ್ಥಾನ ಸಿಗಲಿದೆ ಗೊತ್ತೆ ?

ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಗೆಲುವು ಸಾಧಿಸಿದ ನಂತರ, ಈಗ ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಪ್ರಬಲ ಪ್ರದರ್ಶನ ನೀಡಲಿದೆ ಮತ್ತು 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಮತ್ತೊಂದೆಡೆ, 2024 ರಲ್ಲಿ 234 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ … Continued

7 ದಿನದಲ್ಲಿ ಅಫಿಡವಿಟ್ ಕೊಡಿ ಇಲ್ಲವೇ ಕ್ಷಮೆಯಾಚಿಸಿ :’ಮತಗಳ್ಳತನ’ ಆರೋಪಕ್ಕೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಮತಗಳ್ಳತನ” ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು ಭಾನುವಾರ ಅವರಿಗೆ ಏಳು ದಿನಗಳ ಗಡುವು ನೀಡಿದ್ದು, ಅಫಿಡವಿಟ್‌ ನೀಡಬೇಕು ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ. ಅವರು “ಅಫಿಡವಿಟ್ ನೀಡಬೇಕು ಅಥವಾ ದೇಶಕ್ಕೆ ಕ್ಷಮೆಯಾಚಿಸಬೇಕು. ಮೂರನೇ ಆಯ್ಕೆ ಇಲ್ಲ. 7 ದಿನಗಳಲ್ಲಿ ಅಫಿಡವಿಟ್ ಸ್ವೀಕರಿಸದಿದ್ದರೆ, ಈ ಎಲ್ಲಾ ಆರೋಪಗಳು … Continued

ಸೋನಿಯಾ ಗಾಂಧಿ ಭಾರತದ ಪೌರತ್ವ ಪಡೆಯುವ ಮೊದಲೇ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿತ್ತು : ಬಿಜೆಪಿಯ ದೊಡ್ಡ ಆರೋಪ

ನವದೆಹಲಿ: ಮತಗಳ್ಳತನ ಮಾಡಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ‘ಕೈಜೋಡಿಸಿದೆ’ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳಿಗೆ ತಿರುಗೇಟು ನೀಡಿರುವ ಬಿಜೆಪಿ, ಸೋನಿಯಾ ಗಾಂಧಿ ಭಾರತದ ಪ್ರಜೆಯಾಗುವ ಮೊದಲೇ ಅಕ್ರಮವಾಗಿ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು ಎಂದು ಹೇಳಿದೆ. ಸೋನಿತಾ ಗಾಂಧಿ ಭಾರತದ ಪ್ರಜೆಯಾಗುವ ಮೊದಲು 1980 ರಿಂದ 1982 ರವರೆಗೆ ಅವರ ಹೆಸರು ಮತದಾರರ … Continued