ಕಾಂಗ್ರೆಸ್ ನಂಟು ಹೊಂದಿರುವ ಕಂಪನಿಗಳ 751.9 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಪರ್ಕ ಹೊಂದಿರುವ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಮನೆಗಳು ಮತ್ತು ಲಕ್ನೋದ ನೆಹರು ಭವನ … Continued

ವೀಡಿಯೊ..| ರಾಜೀವ ಗಾಂಧಿ ಬದಲಿಗೆ ರಾಹುಲ್‌ ಗಾಂಧಿಯಂತಹ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಎಡವಟ್ಟು

ಈ ರಾಷ್ಟ್ರದ ಏಕತೆಗಾಗಿ ರಾಹುಲ್ ಗಾಂಧಿಯಂತಹ ಕಾಂಗ್ರೆಸ್‌ ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವ ಭರದಲ್ಲಿ ರಾಹುಲ್ ಗಾಂಧಿ ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವಾಗ ಅಚಾತುರ್ಯದಿಂದ ರಾಹುಲ್ ಗಾಂಧಿ … Continued

ತೆಲಂಗಾಣ ವಿಧಾನಸಭಾ ಚುನಾವಣೆ : ಬಿಆರ್‌ ಎಸ್‌-ಕಾಂಗ್ರೆಸ್‌ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ತಾರೆ..? ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ತೆಲಂಗಾಣದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲು ಕಂಡುಬಂದಿದೆ. 119 ಅಸೆಂಬ್ಲಿ ಸ್ಥಾನಗಳ ವಿಧಾನಸಭೆಯಲ್ಲಿ ಭಾರತ ರಾಷ್ಟ್ರ ಸಮಿತಿ (BRS ) ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 88 ಸ್ಥಾನಗಳಿಗೆ ಹೋಲಿಸಿದರೆ 70 … Continued

ಲೋಕಸಭೆಗೆ ಈಗ ಚುನಾವಣೆ ನಡೆದ್ರೆ ಮೋದಿ ನೇತೃತ್ವಕ್ಕೆ ಜೈಕಾರವೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? ಯಾರಿಗೆ ಬಹುಮತ..? : ಇದಕ್ಕೆ ಇಂಡಿಯಾ ಟಿವಿ-ಸಿ ಎನ್‌ ಎಕ್ಸ್‌ ಸಮೀಕ್ಷೆ ಏನು ಹೇಳಿದೆ ನೋಡಿ…

ನವದೆಹಲಿ: ಲೋಕಸಭೆಗೆ ಈಗ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 315 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಗಳಿಸಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಯಲ್ಲಿ ಕಂಡುಬಂದಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) 172 ಲೋಕಸಭಾ ಸ್ಥಾನಗಳನ್ನು ಪಡೆಯಬಹುದು ಮತ್ತು ಪ್ರಾದೇಶಿಕ ಪಕ್ಷಗಳು … Continued

2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ: ದಲಿತರು-ಹಿಂದುಳಿದ ವರ್ಗಗಳು ಯಾರು ಪ್ರಧಾನಿಯಾಗಬೇಕೆಂದು ಬಯಸುತ್ತಾರೆ..? ಮೋದಿಯೊ..? ರಾಹುಲ್‌ ಗಾಂಧಿಯೊ..? ಮತ್ತೊಬ್ಬರೊ..?

ನವದೆಹಲಿ: ಬಹುಪಾಲು ಇತರೆ ಹಿಂದುಳಿದ ವರ್ಗಗಳು (OBC) ಮತ್ತು ದಲಿತ ಮತದಾರರು ಲೋಕಸಭೆ ಚುನಾವಣೆ 2024ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಬೇಕು ಎಂದು ಬಯಸುತ್ತಾರೆ, ಆದರೆ ಅವರ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೂರದ ಎರಡನೇ ಆಯ್ಕೆಯಾಗಿದ್ದಾರೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷಾ ವರದಿ ತಿಳಿಸಿದೆ. . ದೇಶದ ಶೇಕಡಾ … Continued

ವಯನಾಡಿನಿಂದಲ್ಲ, ನನ್ನ ವಿರುದ್ಧ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಿ: ರಾಹುಲ್ ಗಾಂಧಿಗೆ ಸವಾಲು ಹಾಕಿದ ಓವೈಸಿ

ಹೈದರಾಬಾದ್‌ : ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ರಾಹುಲ್ ಗಾಂಧಿಗೆ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ. ಭಾನುವಾರ (ಸೆಪ್ಟೆಂಬರ್ 24) ಹೈದರಾಬಾದಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ಹೈದರಾಬಾದ್‌ನಿಂದ ಸ್ಪರ್ಧಿಸಿ ವಯನಾಡಿನಿಂದ ಅಲ್ಲ ಎಂದು ಅವರು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿದ್ದಾರೆ. ರಾಹುಲ್‌ ಗಾಂಧಿಗೆ ಬಹಿರಂಗ ಸವಾಲು … Continued

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕೆಂಪು ಅಂಗಿ ತೊಟ್ಟು ʼಹಮಾಲಿʼಯಾದ ರಾಹುಲ್ ಗಾಂಧಿ | ವೀಕ್ಷಿಸಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ದೆಹಲಿಯ ಆನಂದ್ ವಿಹಾರ ರೈಲು ನಿಲ್ದಾಣದಲ್ಲಿ ಹಮಾಲರನ್ನು ಭೇಟಿ ಮಾಡಿದರು ಮತ್ತು ಕೆಂಪು “ಕೂಲಿ” ಶರ್ಟ್ ಮತ್ತು ಕೈಗೆ ಬ್ಯಾಡ್ಜ್ ಕಟ್ಟಿಕೊಂಡು ತಲೆಯ ಮೇಲೆ ಲಗೇಜ್ ಹೊತ್ತುಕೊಂಡು ಸಾಗಿದರು. ವೈರಲ್ ಕ್ಲಿಪ್‌ನಲ್ಲಿ, ವಯನಾಡ್ ಸಂಸದ ತಲೆಯ ಮೇಲೆ ಟ್ರಾಲಿ ಬ್ಯಾಗ್ ಇರಿಸುತ್ತಿರುವುದು ಹಾಗೂ ಪೋರ್ಟರ್‌ಗಳು ಅವರನ್ನು ಸುತ್ತುವರೆದಿರುವುದನ್ನು … Continued

ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆ, ಮನೆ ಯಜಮಾನಿಗೆ ಖಾತೆಗೆ 2 ಸಾವಿರ ರೂ. ಜಮೆ

ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಅದ್ದೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಮನೆ ಯಜಮಾನಿ ಖಾತೆಗೆ 2000 ರೂಪಾಯಿ ಹಣ ಜಮೆಯಾಗಿದೆ. ಬಳಿಕ ಮಾತನಾಡಿದ ರಾಹುಲ್‌ … Continued

ಮಾನನಷ್ಟ ಮೊಕದ್ದಮೆ; ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮುಂಬೈ: ಆರ್‌ಎಸ್‌ಎಸ್ ಕಾರ್ಯಕರ್ತ ತಮ್ಮ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೆಲ ಹೆಚ್ಚುವರಿ ದಾಖಲೆಗಳನ್ನು ಅಂಗೀಕೃತ ಸಾಕ್ಷ್ಯವಾಗಿ ಸ್ವೀಕರಿಸಿದ ಥಾಣೆ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಿವಂಡಿ ಮ್ಯಾಜಿಸ್ಟ್ರೇಟ್‌ಗೆ ನೀಡಿದ ದೂರಿನಲ್ಲಿ ರಾಜೇಶ ಕುಂಟೆ, ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ … Continued