ಕರ್ನಾಟಕಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಕ್ಕೂ ಮುನ್ನ ರಾಹುಲ್ ಗಾಂಧಿ ಪೋಸ್ಟರ್‌ಗಳನ್ನೇ ಹರಿದ ಕಿಡಿಗೇಡಿಗಳು..

ಚಾಮರಾಜಪೇಟೆ: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಚಾಮರಾಜನಗರ ಜಿಲ್ಲೆಯ ಮೂಲಕ ಕರ್ನಾಟಕಕ್ಕೆ ಪ್ರವೇಶಿಸಲಿದ್ದು, ಪಕ್ಷದ ಯಾತ್ರೆಯ ರಾಜ್ಯಕ್ಕೆ ಆಗಮಿಸುವ ಮುನ್ನ, ಗುಂಡ್ಲುಪೇಟೆ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಹಾಕಲಾದ ಪೋಸ್ಟರ್‌ಗಳನ್ನು ಧ್ವಂಸಗೊಳಿಸಲಾಗಿದೆ. ಯಾತ್ರೆಗೆ ಸ್ವಾಗತ ಕೋರಲು ಹಾಕಲಾಗಿದ್ದ 40ಕ್ಕೂ ಹೆಚ್ಚು ಪೋಸ್ಟರ್ ಗಳನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುಂಡ್ಲುಪೇಟೆ ಮೂಲಕ … Continued