ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued