ರಾಹುಲ್ ಶೆವಾಲೆ ಲೋಕಸಭೆಯಲ್ಲಿ ಶಿವಸೇನೆ ನಾಯಕ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್ ಶೆವಾಲೆ ಅವರನ್ನು ಸಂಸತ್ತಿನ ಕೆಳಮನೆಯಲ್ಲಿ ಶಿವಸೇನೆ ನಾಯಕ ಎಂದು ಮಾನ್ಯತೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಆದರೆ, ಈ ಬಗ್ಗೆ ಲೋಕಸಭೆ ಸ್ಪೀಕರ್ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ಶಿವಸೇನೆ ನಾಯಕನ ವಿಷಯದ ಬಗ್ಗೆ ಸ್ಪೀಕರ್ ಜುಲೈ … Continued