ರಾಯಬಾಗ | ಲಾರಿ-ಬೈಕ್ ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಜೈಸಿಂಗ್‌ಪುರದ ಗಿರೇಪ್ಪ ಕುಂದ್ರಾಳಿ (38), ಅವರ ಪತ್ನಿ ಮಂಜುಳಾ (28) ಮತ್ತು … Continued

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಮಠಕ್ಕೆ ಬಂದಿದ್ದ ಅಪ್ರಾಪ್ತ ಭಕ್ತೆಯನ್ನು ತನ್ನ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿ ಸ್ವಾಮೀಜಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಆದೇಶ ನೀಡಿದೆ. ರಾಯಬಾಗ (Raybag) ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ … Continued

ಈಜು ಕಲಿಯಲು ಹೋದಾಗ ದುರ್ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಇಬ್ಬರು ಮಕ್ಕಳ ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಕೃಷಿ ಹೊಂಡದ ನೀರಿನಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕಲ್ಲಪ್ಪ ಬಸಪ್ಪ ಗಾಣಿಗೇರ (36) ಮತ್ತು ಮಕ್ಕಳಾದ ಮನೋಜ ಗಾಣಿಗೇರ (11) ಮತ್ತು ಮದನ ಗಾಣಿಗೇರ (9) ಎಂದು ಗುರುತಿಸಲಾಗಿದೆ. ಬೇರೆಯವರ ಜಮೀನಿನಲ್ಲಿದ್ದ ಕೃಷಿ … Continued

ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ

ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued