ಬೆಳಗಾವಿ : 5 ಸಾವಿರ ರೂಪಾಯಿಗಾಗಿ ಯುವ ಗಾಯಕನ ಭೀಕರ ಹತ್ಯೆ

ಬೆಳಗಾವಿ : ಕೇವಲ 5000 ರೂಪಾಯಿಗಾಗಿ ಯುವ ಗಾಯಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 22 ವರ್ಷದ ಯುವಕ ಮಾರುತಿ ಅಡಿವೆಪ್ಪ ಲಠ್ಠೆ (22) ಎಂದು ಗುರುತಿಸಲಾಗಿದೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ಹಾಡುವ ಮೂಲಕ ಇವರು … Continued

ಬೆಳಗಾವಿ | ಸಾಲದ ಬಾಧೆ ; ವಿಷ ಸೇವಿಸಿ ರೈತ ಆತ್ಮಹತ್ಯೆ

ಬೆಳಗಾವಿ :  ಕಿರುಕುಳ ತಾಳಲಾರದೇ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಎಂದು ಗುರುತಿಸಲಾಗಿದೆ. ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗೆ ವಿವಿಧ ಫೈನಾನ್ಸ್ ಕಂಪನಿಯಲ್ಲಿ ಅವರು 10 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. … Continued