ಮನೆ ಗೋಡೆ ಕುಸಿದು 4 ವರ್ಷದ ಮಗು ಸೇರಿ ಮೂವರು ಸಾವು

ರಾಯಚೂರು: ನಿರಂತರ ಮಳೆಯಿಂದ ತೇವಾಂಶಗೊಂಡ ಮನೆಯ ಗೋಡೆ ಕುಸಿದು 4 ವರ್ಷದ ಮಗು ಸೇರಿದಂತೆ ದಂಪತಿ ಸೇರಿ ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಪರಮೇಶ(45), ಜಯಮ್ಮ(39) ಹಾಗೂ ಹಾಗೂ ಪರಮೇಶ ಅವರ ಸಹೋದರನ ಪುತ್ರ ಭರತ (4) ಎಂದು ಗುರುತಿಸಲಾಗಿದೆ. ಪರಮೇಶ ಹಾಗೂ ಜಯಮ್ಮ ದಂಪತಿ … Continued

ಬಾಲಕಿ ಕಾಪಾಡಲು ಹೋಗಿ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ಸಹೋದರರು

ರಾಯಚೂರು: ಕೃಷ್ಣಾ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅಣ್ಣನ ಮಗಳನ್ನು ಕಾಪಾಡಲು ಹೋಗಿ ಅಣ್ಣತಮ್ಮಂದಿರಿಬ್ಬರು ನದಿಯಲ್ಲಿ ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ದೇವದುರ್ಗದ ಕೋಪ್ಪರ ಗ್ರಾಮದ ಬಳಿ ಸಂಭವಿಸಿದ ವರದಿಯಾಗಿದೆ. ಕೊಚ್ಚಿ ಹೋದವರನ್ನು ರಜಾಕ್ ಮುಲ್ಲಾಉಸ್ಮಾನ್ (35), ಮೌಲಾಲಿ ಉಸ್ಮಾನ (32) ಎಂದು ಹೇಳಲಾಗಿದೆ. ಕೊಪ್ಪರ ಗ್ರಾಮದ ಇವರು ಕುಟುಂಬ ಸಮೇತ ನದಿ ದಂಡೆಯಲ್ಲಿ ಬಟ್ಟೆ … Continued

ರಾಯಚೂರು: ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯ ಬ್ಯಾನರ್​ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಇಲ್ಲ, ಅಭಿಮಾನಿಗಳ ಬೇಸರ

ರಾಯಚೂರು: ‘ಭಾರತ ಐಕ್ಯತಾ ಯಾತ್ರೆ’ಯ ಪೂರ್ವಭಾವಿ ಸಭೆಯ ಬ್ಯಾನರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ನಾಪತ್ತೆಯಾಗಿರುವ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. ನಡೆದಿದೆ. ಇದರಿಂದಾಗಿ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ … Continued

ಕ್ಯಾಂಟರ್‌-ಬೈಕ್‌ ಡಿಕ್ಕಿ: ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಐಶರ್‌ ಕ್ಯಾಂಟರ್‌ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಬಸವರಾಜ ಮಾಸಳಿ(40), ಬಸವರಾಜ ಅವರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಂಬಂಧಿಕರೊಬ್ಬರ … Continued

ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್​ ಬಳಿ ನಡೆದ ಬಗ್ಗೆ ವರದಿಯಾಗಿದೆ. ಮೃತರು ಮಧ್ಯಪ್ರದೇಶ ಮೂಲದ ದಂಪತಿ, ಇಬ್ಬರು ಮಕ್ಕಳು ಎಂದು ಹೇಳಲಾಗಿದ್ದು, ಹೈದರಾಬಾದ್‌ಗೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. … Continued

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು: ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ, ಪ್ರಕರಣದ ತನಿಖೆ – ಸಿಎಂ ಬೊಮ್ಮಾಯಿ

 ಬೆಂಗಳೂರು/ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಕಲುಷಿತ ನೀರು ಕುಡಿದು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 20ಕ್ಕೂ ಹೆಚ್ಚಿನ ಪರಿಸ್ಥಿತಿ ಹದಗೆಟ್ಟಿದೆ. ಕೆಲವರ ಕಿಡ್ನಿಗೂ ಹಾನಿ ಉಂಟಾಗಿದೆ ಎಂದು ಹೇಳಲಾಗಿದೆ. ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ … Continued

ಯುವಕನ ಕೈಗೆ ಮಗುಕೊಟ್ಟು ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರೀತಿಗೆ ಅಡ್ಡಿಯಾದ ಮಗುವನ್ನು ದೂರ ಮಾಡಲು ಪ್ರೇಮಿ-ಪ್ರೇಮಿಕಾ ಮಾಡಿದ ಬೃಹನ್ನಾಟಕ ಬೆಳಕಿಗೆ..!

ಮೈಸೂರು : ಅಪರಿಚಿತ ಮಹಿಳೆ ಬಸ್ ನಿಲ್ದಾಣದಲ್ಲಿ ಮಗುವನ್ನ ಕೊಟ್ಟು ನಾಪತ್ತೆಯಾಗಿದ್ದಾಳೆ. ನಾನು ದಾರಿ ಕಾಣದೆ ಮಗುವನ್ನು ಮೈಸೂರಿಗೆ ತಂದಿರುವುದಾಗಿ ಕೆಲವು ದಿನಗಳ ಹಿಂದೆ ಹೇಳಿ ಪೊಲೀಸರಿಗೆ ಮಗುವನ್ನು ಒಪ್ಪಿಸಿದ್ದ ಯುವಕ ನಿಜ ಬಣ್ಣ ಈಗ ಬಯಲಾಗಿದೆ..! ಹೀಗೆ ಹೇಳಿ ಎಚ್‌.ಡಿ.ಕೋಟೆಯ ಯುವಕ ರಘು ಎಂಬಾತ ಎಲ್ಲರನ್ನೂ ನಂಬಿಸಿದ್ದಲ್ಲದೆ ಅನಾಥ ಮಗುವಂದೆ ಬಿಂಬಿಸಿ ನಗರದ ಲಷ್ಕರ್ … Continued

ಯುವಕನ ಕೖೆಗೆ ಮಗು ನೀಡಿ ನಾಪತ್ತೆಯಾದ ಮಹಿಳೆ…!

ಮೈಸೂರು: ತನ್ನ ವೈಯಕ್ತಿಕ ಕೆಲಸಕ್ಕೆಂದು ರಾಯಚೂರಿಗೆ ತೆರಳಿದ್ದ ಯುವಕ ಮೈಸೂರು ಬಸ್ಸಿಗೆ ಕಾಯುತ್ತಿದ್ದ ವೇಳೆ ಅಪರಿಚಿತ ಮಹಿಳೆಯೊಬ್ಬರು ತನ್ನ 9 ತಿಂಗಳ ಮಗುವನ್ನು ಯುವಕನ ಕೈಗೆ ನೀಡಿ ಮೂರು ಗಂಟೆಗಳು ಕಳೆದರು ವಾಪಸ್‌ ಬಾರದೆ ನಾಪತ್ತೆಯಾಗಿರುವ ಘಟನೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಿವಾಸಿ ರಘು ಕೆಲಸದ … Continued

ಪ್ರಚೋದನಕಾರಿ ಭಾಷಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಯಚೂರು: ಲವ್ ಕೇಸರಿ ವಿವಾದ ಹಾಗೂ ಪ್ರಚೋದನಕಾರಿ ಭಾಷಣ ಪ್ರಕರಣದ ಆರೋಪದ ಮೇಲೆ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 10ರಂದು ಶ್ರೀರಾಮನವಮಿ ಹಿನ್ನೆಲೆ ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಹಾಗೂ “ಲವ್ ಕೇಸರಿ” ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ … Continued

ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯಾಧ್ಯಾಪಕರಿಂದ ದೂರು ದಾಖಲು

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್​ನ ಸರ್ಕಾರಿ ಶಾಲೆಯ ಬೀಗ ಮುರಿದು ಅಲ್ಲಿಯೇ ಹೊಸ ವರ್ಷದ ಎಣ್ಣೆ ಪಾರ್ಟಿ ಮಾಡಿದ ಘಟನೆ ವರದಿಯಾಗಿದೆ. ಆರೋಪಿಗಳು ಶಾಲೆಯ ಬಿಸಿಯೂಟ ಸಾಮಾಗ್ರಿಗಳನ್ನ ಬಳಸಿ ಮೊಟ್ಟೆ, ಮಾಂಸ ಬೇಯಿಸಿ ಪಾರ್ಟಿ ಮಾಡಿದ್ದಾರೆ. ಶಾಲೆಯ ದಾಖಲಾತಿಗಳ ಮೇಲೆ ಮದ್ಯ ಚೆಲ್ಲಿದ್ದಾರೆ, ತಿಂದು-ಕುಡಿದ ವಸ್ತುಗಳನ್ನು ಬೇಕಾಬಿಟ್ಟು ಎಸೆದ್ದಿದ್ದಾರೆ ಎಂದು ಮುಖ್ಯೋಪಾಧ್ಯಾಯರು ಮಾನ್ವಿ … Continued