ಪರಿಷತ್‌ ಚುನಾವಣೆ: ಬೆಳಗಾವಿಯಲ್ಲಿ ಕಾಂಗ್ರೆಸ್‌-ಪಕ್ಷೇತರ, ಕಲಬುರ್ಗಿ-ಬಳ್ಳಾರಿಯಲ್ಲಿ ಬಿಜೆಪಿ, ರಾಯಚೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ

ಬೆಳಗಾವಿ/ಕಲಬುರಗಿ/ಬಳ್ಳಾರಿ/ರಾಯಚೂರು: ಬೆಳಗಾವಿ ದ್ವಿಸದಸ್ಯ ಪರಿಷತ್ ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೊಂದು ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಅವರು ಆಯ್ಕೆಯಾಗಿದ್ದಾರೆ. ಮೊದಲ ಪ್ರಾಶಸ್ತ್ಯದಲ್ಲಿ ಕಾಂಗ್ರೆಸಗೆ 3715 ಮತಗಳು ಬಂದರೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ 2526 ಮತಗಳು ಬಂದಿವೆ. ಬಿಜೆಪಿಯ ಮಹಾಂತೇಶ ಕವಟಗಿಮಠ ಗೆ 2454 … Continued

ಕೌಟುಂಬಿಕ ಕಲಹ; ಒಂದೇ ಮನೆಯ ಮೂವರ ದಾರುಣ ಕೊಲೆ‌‌

ರಾಯಚೂರು: ಸಮೀಪದ ಯರಮರಸ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹದಿಂದ ಮೂವರ ದಾರುಣವಾಗಿ ಕೊಲೆಯಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಒಂದೇ ಕುಟುಂಬದ ಸಂತೋಷಿ(45) ವೈಷ್ಣವಿ (25) ಮತ್ತು ಆರತಿ(16)ಎಂಬುವವರ ಕೊಲೆಯಾದವರು ಎಂದು ಗುರುತಿಸಲಾಗಿದೆ. ಸಾವಿಗೆ ಕುಟುಂಬ ಕಲಹವೇ ಕಾರಣ ಎಂದು ಶಂಕಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ಮಗಳು ವೈಷ್ಣವಿ ಮದುವೆಯಾಗಿತ್ತು. ಆದರೆ, ಅಳಿಯ ಮಗಳ … Continued