ಗಾಢ ನಿದ್ರೆಯಲ್ಲಿದ್ದವರ ಮೇಲೆ ಹರಿದ ಜೆಸಿಬಿ, ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು

ರಾಯಚೂರು : ಜೆಸಿಬಿಯೊಂದು ಹರಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಛತ್ತೀಸ್‌ಗಢ ಮೂಲದ ಕೃಷ್ಣಾ (25) ಶಿವುರಾಮ (30) ಹಾಗೂ ಬಲರಾಮ (28) ಎಂದು ಗುರುತಿಸಲಾಗಿದೆ. ಅವರು ಬೋರ್‌ವೆಲ್ ಕೆಲಸ ಮುಗಿಸಿಕೊಂಡು ರಾತ್ರಿ ಜಮೀನಿನಲ್ಲೇ ಮಲಗಿದ್ದ ವೇಳೆ … Continued

ನಾಳೆಯಿಂದ ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾ ಪ್ರವಾಸ ಆರಂಭ

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಆಡಳಿತಾರೂಢ ಬಿಜೆಪಿ, ನಾಳೆ, ಮಂಗಳವಾರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಯಚೂರಿನಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ವಿಜಯ ಸಂಕಲ್ಪ ಯಾತ್ರೆ ಗಿಲ್ಲೇಸೂಗೂರು ಗ್ರಾಮದಿಂದ ಶುರುವಾಗಲಿದೆ. ರಾಜ್ಯಾದ್ಯಂತ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ವಿಜಯ ಸಂಕಲ್ಪ ಯಾತ್ರೆ … Continued

ಸೆಲ್ಫಿ ತೆಗೆಯಲು ಹೋಗಿ ಕಾಲುವೆಗೆ ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ರಾಯಚೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ನೀರುಪಾಲದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಕಲ್ಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ರಾಯಚೂರು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ (ಸೆಪ್ಟೆಂಬರ್‌18) ಕಾಲುವೆಗೆ ಜಾರಿ … Continued

ಕಲ್ಲಿದ್ದಲು ಕೊರತೆ: ರಾಯಚೂರು ಆರ್ ಟಿಪಿಎಸ್ 5 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ಬೆಂಗಳೂರು: ಕಲ್ಲಿದ್ದಲು ತೀವ್ರ ಕೊರತೆಯಿಂದಾಗಿ ರಾಯಚೂರಿನ ಐದು ಶಾಖೋತ್ಪನ್ನ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ ಡಂಸು ವರದಿಯಾಗಿದೆ. ರಾಯಚೂರು ಶಕ್ತಿ ನಗರದ ಆರ್ ಟಿಪಿಎಸ್ ಕೇಂದ್ರದಲ್ಲಿ ಕಲ್ಲಿದ್ದಲು ಸಮಸ್ಯೆ ತೀವ್ರವಾಗಿದೆ. ಹೀಗಾಗಿ ನಿನ್ನೆ ನಾಲ್ಕು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ ಬಾಕಿ ಉಳಿದ ನಾಲ್ಕು ಘಟಕಗಳಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು. ಕಲ್ಲಿದ್ದಲು ಕೊರತೆಯಿಂದಾಗಿ ಈಗ … Continued