ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತಾ ಸಂಕಷ್ಟ..?

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 20 ಮಂದಿ ಇ.ಡಿ. ಅಧಿಕಾರಿಗಳು ಗುರುವಾರ ಮುಡಾ ಕಚೇರಿ ಆರಂಭದ ಹೊತ್ತಿಗೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ … Continued

ಬೆಳಗಾವಿ ಜಿಲ್ಲೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ : ನಿಪ್ಪಾಣಿಯ ಕೋಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ ನಡೆದಿದೆ. ಅದರಂತೆ ಬೆಳಗಾವಿ ಜಿಲ್ಲೆಬೆಯಲ್ಲೂ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ಲಾರಿ ಚಾಲಕರಿಂದ … Continued

ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಮ್‌ ಅವರ ಆಪ್ತ ಕಾರ್ಯದರ್ಶಿ ಸಂಜೀವ ಲಾಲ ಮನೆ ಸೇರಿದಂತೆ ರಾಂಚಿಯ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ಆರಂಭಿಸಿದೆ. ದಾಳಿ ವೇಳೆ ಸಂಜೀವ ಲಾಲ ಅವರ ಮನೆಯ ಸಹಾಯಕನಿಂದ ಅ 20 ರಿಂದ 30 ಕೋಟಿ ರೂಪಾಯಿ ಎಂದು ಅಂದಾಜಿಸಲಾದ ಬೃಹತ್ ಮೊತ್ತದ ನಗದು ಪತ್ತೆಯಾಗಿದೆ. ಎಣಿಕೆಯನ್ನು … Continued

ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ತೆರಳುವ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಸದ್ಯ … Continued

ಪಡಿತರ ಹಗರಣದ ಶೋಧ ಕಾರ್ಯಕ್ಕೆ ತೆರಳಿದ್ದ ಇ.ಡಿ. ಅಧಿಕಾರಿಗಳು, ವಾಹನಗಳ ಮೇಲೆ ದಾಳಿ

ಕೋಲ್ಕತ್ತಾ: ಪಡಿತರ ಹಗರಣ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರ ಭದ್ರತಾ ಪಡೆಗಳ ತಂಡದ ಮೇಲೆ ಬಂಗಾಳದ ಉತ್ತರ 24 ಪರಗಣದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ಹಲವಾರು ಮಾಧ್ಯಮ ವಾಹನಗಳನ್ನು ಸಹ ಧ್ವಂಸಗೊಳಿಸಲಾಯಿತು ಎಂದು … Continued

ಐಟಿ ದಾಳಿಯಲ್ಲಿ 290 ಕೋಟಿ ರೂ. ಜಪ್ತಿ…: ಎಣಿಕೆ ನಡೆಯುತ್ತಿದೆ…ಹಣ ಹೆಚ್ಚುತ್ತಲೇ ಇದೆ…!

ನವದೆಹಲಿ: ಕಳೆದ ಎರಡು ದಿನಗಳಿಂದ ಆದಾಯ ತೆರಿಗೆ ಇಲಾಖೆಯು (Income Tax Department) ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ (BDPL) ಕಚೇರಿ ಮತ್ತು ಕಂಪನಿಗೆ ಸಂಪರ್ಕ ಇರುವ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿ ಭಾರೀ ಪ್ರಮಾಣದ ಹಣ ವಶಕ್ಕೆ ಪಡೆದಿದೆ. ಆದಾಯ ತೆರಿಗೆ ದಾಳಿಯಲ್ಲಿ ಭಾರತದ ಅತಿದೊಡ್ಡ ನಗದು ವಸೂಲಿಯಾಗುವ … Continued

ಜೈಲು ದಾಳಿ ವೇಳೆ ಅಧಿಕಾರಿಗಳು ಐಷಾರಾಮಿ ಚಪ್ಪಲಿ, ಜೀನ್ಸ್ ವಶಪಡಿಸಿಕೊಂಡ ನಂತರ ಕುಖ್ಯಾತ ಆರೋಪಿ ಸುಕೇಶ ಕಣ್ಣೀರು

ನವದೆಹಲಿ: ಮಂಡೋಲಿ ಜೈಲಿನಲ್ಲಿರುವ ಬಂಧಿತನಾಗಿರುವ ಸುಕೇಶ ಚಂದ್ರಶೇಖರ ಸೆಲ್‌ಗೆ ಜೈಲು ಅಧಿಕಾರಿಗಳು ದಾಳಿ ನಡೆಸಿ ಅವರ ಕೆಲವು ಅತ್ಯಮೂಲ್ಯ ಸೊತ್ತುಗಳನ್ನು ವಶಪಡಿಸಿಕೊಂಡಿದ್ದು, ಬಂಧಿತ ಸುಕೇಶ್ ಚಂದ್ರಶೇಖರ ಕಟುವಾಗಿ ಕಣ್ಣೀರಿಟ್ಟಿದ್ದಾರೆ. ದಿನಾಂಕವಿಲ್ಲದ ತುಣುಕಿನಲ್ಲಿ, ಅಧಿಕಾರಿಗಳು ಆತನ ಬೀರು ಮತ್ತು ಇತರ ಸಾಮಾನುಗಳನ್ನು ತಪಾಸಣೆ ಮಾಡುತ್ತಿರುವಾಗ ಸುಕೇಶ ತನ್ನ ಜೈಲಿನ ಕೊಠಡಿಯೊಳಗೆ ಬದಿಗೆ ನಿಂತಿರುವುದನ್ನು ಕಾಣಬಹುದು. ತಂಡದಲ್ಲಿ ತಿಹಾರ್ … Continued