ಧಾರವಾಡ-ಕಿತ್ತೂರು-ಬೆಳಗಾವಿ ರೈಲು ಯೋಜನೆ ಟೆಂಡರ್‌ ರದ್ದು : ಕಾಂಗ್ರೆಸ್‌ ಆಕ್ರೋಶ

 ಹುಬ್ಬಳ್ಳಿ: ಧಾರವಾಡ-ಕಿತ್ತೂರು, ಬೆಳಗಾವಿ ರೈಲು ಮಾರ್ಗದ ಕ್ಯಾರಕೊಪ್ಪ-ಮಮ್ಮಿಗಟ್ಟಿ ರೈಲು ಮಾರ್ಗ ಅಭಿವೃದ್ಧಿಪಡಿಸಲು ಮಂಜೂರಾದ ಟೆಂಡರ್‌ ಅನ್ನು ಕೇಂದ್ರ ಸರ್ಕಾರ ಯಾವುದೇ ಕಾರಣ ನೀಡದೆ ಏಕಾಏಕಿ ರದ್ದುಪಡಿಸಿದ್ದು ಇದು ಈ ಭಾಗಕ್ಕೆ ಭಾರೀ ಹಿನ್ನಡೆಯಾಗಿದೆ. ಆದರೆ ಈ ಭಾಗದ ಬಿಜೆಪಿ ನಾಯಕರು ಹಾಗೂ ಸಂಸದರು ನಿಷ್ಕ್ರಿಯರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ … Continued