ರೈತರಿಂದ ರೈಲು ತಡೆ, ರೈಲುಗಳಿಗೆ ಹೆಚ್ಚಿನ ಭದ್ರತೆ

  ನವ ದೆಹಲಿ: ಫೆ.೧೮ರಂದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ದೇಶಾದ್ಯಂತ ನಾಲ್ಕು ಗಂಟೆಗಳ ರೈಲು ದಿಗ್ಬಂಧನಕ್ಕೆ ರೈತ ಸಂಘಟನೆಗಳು ಕರೆ ನೀಡಿದ್ದರಿಂದ ರೈಲ್ವೆ ಇಲಾಖೆಯು ಭದ್ರತೆ ಬಿಗಿಗೊಳಿಸಿದೆ ಮತ್ತು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ … Continued

ಫೆ,೧೮ರಂದು ರಾಷ್ಟ್ರವ್ಯಾಪಿ ರೈಲು ತಡೆ:ಸಂಯುಕ್ತ ಕಿಸಾನ್‌ ಮೋರ್ಚಾ ಘೋಷಣೆ

ನವ ದೆಹಲಿ: ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿದ ರೈತ ಸಂಘಗಳು ಫೆಬ್ರವರಿ 18 ರಂದು ರಾಷ್ಟ್ರವ್ಯಾಪಿ ನಾಲ್ಕು ತಾಸುಗಳ ರೈಲು ತಡೆ ಚಳವಳಿ ಮಾಡುವುದಾಗಿ ಪ್ರಕಟಿಸಿವೆ. ಫೆಬ್ರವರಿ 12 ರಿಂದ ರಾಜಸ್ಥಾನದಲ್ಲಿ ಟೋಲ್ ಸಂಗ್ರಹಣೆಗೆ ನೀಡುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆಬ್ರವರಿ … Continued