ಭಾರತ್ ಬಂದ್: ದೆಹಲಿ ಗಡಿಗಳಲ್ಲಿ ವಾಹನಗಳ ಸಾಲು ಸಾಲು
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತಸಂಘಟನೆಗಳು ಇಂದು (ಸೋಮವಾರ) ನಡೆಸುತ್ತಿರುವ ಭಾರತ್ ಬಂದ್ನ ಬಿಸಿ ದೇಶದ ರಾಜಧಾನಿ ದೆಹಲಿಯ ಜನರಿಗೆ ಹೆಚ್ಚಾಗಿ ತಾಗುತ್ತಿದೆ. ಇಂದು ಬೆಳಿಗ್ಗೆಯಿಂದಲೇ ದೆಹಲಿಯ ಗಡಿಭಾಗಗಳಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಜ್ಯಾಮ್ಗಳು ಏರ್ಪಟ್ಟಿರುವುದು ವರದಿಯಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ವೇದಿಕೆಯಡಿ 40 ರೈತ ಸಂಘಟನೆಗಳು ಒಟ್ಟಾಗಿ, ಇಂದು ಬೆಳಿಗ್ಗೆ … Continued