ರೈಲ್ವೆ ನಕಲಿ ನೇಮಕಾತಿ ದಂಧೆಯಲ್ಲಿ 22 ಕೋಟಿ ರೂ. ವಂಚಿಸಿದವರ ಬಂಧನ

ಮೈಸೂರು: ರೈಲ್ವೆ ಇಲಾಖೆಯಲ್ಲಿ ನಕಲಿ ನೇಮಕಾತಿಯ ದೊಡ್ಡ ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಮೈಸೂರು ವಿಭಾಗದ ರೈಲ್ವೆ ಸಂರಕ್ಷಣಾ ದಳವು ಭೇದಿಸಿದೆ. ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇದು ಸುಮಾರು 400 ಅಭ್ಯರ್ಥಿಗಳಿಗೆ ಕೆಲಸದ ಆಮಿಷ ತೋರಿಸಿ 22 ಕೋಟಿ ರೂ. ವಂಚಿಸಿರುವ ಪ್ರಕರಣವಾಗಿದೆ. ಮೈಸೂರಿನ ಚಂದ್ರಗೌಡ ಎಸ್.ಪಾಟೀಲ್ ಬಿನ್ ಸೋಮನಗೌಡ ಹಾಗೂ ಗದಗದ ಶಿವಸ್ವಾಮಿ … Continued