ರೈಲ್ವೆ ಸಚಿವರ ಭೇಟಿಯಾದ ಸಂಸದ ಕೋಟ ; ಕರಾವಳಿ, ಮಲೆನಾಡಿಗೆ ರೈಲ್ವೆ ಯೋಜನೆ, ಭಾರತೀಯ ರೈಲ್ವೆಯೊಳಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ರೈಲು ಸಂಚಾರ ವ್ಯವಸ್ಥೆ ಸುಧಾರಣೆ ಮತ್ತು ಹೊಸ ರೈಲು ಒದಗಿಸಬೇಕು ಎಂದು ಕೋರಿ ಮನವಿ ಸಲ್ಲಿಸಿದರು. ಬಹುದಿನದ ಬೇಡಿಕೆಯಾದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಳಗೆ ವಿಲೀನ ಮಾಡಬೇಕೆಂದು … Continued

ವೀಡಿಯೊ | ವಿಶ್ವದ ಅತಿ ಎತ್ತರದ ರೈಲು ಸೇತುವೆ ಮೇಲೆ ಪ್ರಾಯೋಗಿಕವಾಗಿ ವ್ಯಾಗನ್ ಓಡಿಸಿದ ಭಾರತೀಯ ರೈಲ್ವೆ ; ಲೋಕಾರ್ಪಣೆಗೆ ತಯಾರಿ..?

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್‌ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆ ಶೀರ್ಘವೇ ಲೋಕಾರ್ಪಣೆಯಾಗಲಿದೆ. ಭಾನುವಾರ (ಜೂನ್ 16) ಈ ರೈಲ್ವೆ ಸೇತುವೆಯಲ್ಲಿ ಪ್ರಾಯೋಗಿಕವಾಗಿ ವ್ಯಾಗನ್ ಟವರ್ ಓಡಿಸಿ ಪರಿಶೀಲನೆ ಮಾಡಲಾಗಿದೆ. ಅಲ್ಲದೆ, ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಹಳಿ ಸೇರಿದಂತೆ ಇತರ ತಾಂತ್ರಿಕ … Continued

ಮುಂದಿನ 4-5 ವರ್ಷದಲ್ಲಿ ದೇಶಾದ್ಯಂತ 3000 ಹೊಸ ರೈಲುಗಳು : 400ಕ್ಕೂ ಅಧಿಕ ವಂದೇ ಭಾರತ್‌ ಹೊಸ ರೈಲು ಓಡಲಿವೆ ; ವೇಟಿಂಗ್ ಲಿಸ್ಟ್‌ ಶೂನ್ಯಕ್ಕೆ ತರಲು ಪ್ರಯತ್ನ

ನವದೆಹಲಿ : ರೈಲ್ವೆಯಲ್ಲಿ ಪ್ರಯಾಣಿಸುವವರ ಸಾಮರ್ಥ್ಯವನ್ನು ವಾರ್ಕವಾಗಿ ಪ್ರಸ್ತುತ ಇರುವ 800 ಕೋಟಿಯಿಂದ 1,000 ಕೋಟಿಗೆ ಹೆಚ್ಚಿಸಲು ಮುಂದಿನ ನಾಲ್ಕೈದು ವರ್ಷಗಳಲ್ಲಿ ಸುಮಾರು 3,000 ಹೊಸ ರೈಲುಗಳನ್ನು ಓಡಿಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಜೊತೆಗೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದು ಅವರ ಸಚಿವಾಲಯದ ಮತ್ತೊಂದು ಗುರಿಯಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ. ಪ್ರಸ್ತುತ, … Continued