ಕರ್ನಾಟಕಕ್ಕೆ 42,517 ಕೋಟಿ ರೂ. ವೆಚ್ಚದ 25 ರೈಲ್ವೆ ಯೋಜನೆಗಳು ಮಂಜೂರು : ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಕರ್ನಾಟಕದಲ್ಲಿ ರೈಲು ಸಂಪರ್ಕವನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆದಾಗ್ಯೂ, ಭೂಸ್ವಾಧೀನದ ವಿಳಂಬದಿಂದಾಗಿ ಅನೇಕ ಯೋಜನೆಗಳು ವಿಳಂಬವಾಗುತ್ತಿವೆ. ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಅಜಯ್ ಮಾಕನ್ ಅವರ ನಕ್ಷತ್ರ ಚಿಹ್ನೆಯ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚಿಸಲು, ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. … Continued