ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued

ರೈಲು ಹಳಿ ಮೇಲೆ ಮಹಿಳೆ, ಇಬ್ಬರು ಪುತ್ರಿಯರ ಶವ ಪತ್ತೆ

ಕೊಟ್ಟಾಯಂ : ಶುಕ್ರವಾರ ಮುಂಜಾನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎಟ್ಟುಮನೂರ್ ಬಳಿ ರೈಲ್ವೆ ಹಳಿಗಳ ಮೇಲೆ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು 42 ವರ್ಷ ವಯಸ್ಸಿನ ಶೈನಿ ಕುರಿಯಾಕೋಸ್ ಮತ್ತು ಅವರ ಪುತ್ರಿಯರಾದ 11 ವರ್ಷದ ಅಲೀನಾ ಮತ್ತು 10 ವರ್ಷದ ಇವಾನಾ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಕೇರಳದ ಥೆಲ್ಲಕೋಮ್‌ನ … Continued

ಪ್ರತ್ಯೇಕ ಸ್ಥಳಗಳಲ್ಲಿ ರೈಲು ಹಳಿಗಳ ಮೇಲೆ ಸ್ಫೋಟಕಗಳು, ಗ್ಯಾಸ್ ಸಿಲಿಂಡರ್ ಪತ್ತೆ…!

ನವದೆಹಲಿ: ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ರೈಲು ಹಳಿಗಳ ಬಳಿ ಸ್ಫೋಟಕ ಇರಿಸಿದ್ದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಬುರ್ಹಾನ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಎಂದು ವರದಿಯಾಗಿದೆ. ರೈಲು ಹಳಿಗಳ ಬಳಿ 10ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ವಿಶೇಷ ರೈಲು ಬುಧವಾರ ಜಮ್ಮು ಮತ್ತು ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು … Continued

ಕಾನ್ಪುರ | ರೈಲ್ವೆ ಹಳಿ ಮೇಲೆ ಎಲ್‌ಪಿಜಿ ಸಿಲಿಂಡರ್ ಇರಿಸಿ ರೈಲು ಸ್ಫೋಟಕ್ಕೆ ಯತ್ನ : ತಪ್ಪಿದ ಅನಾಹುತ

ಕಾನ್ಪುರ: ರೈಲು ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್ ಇಟ್ಟು ರೈಲು ಸ್ಫೋಟಿಸುವ ಯತ್ನ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಹಳಿ ಮೇಲೆ ಇಟ್ಟ ಸಿಲಿಂಡರ್‌ಗೆ ರೈಲು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಹಳಿಯಿಂದ ದೂರ ಎಸೆಯಲ್ಪಟ್ಟಿದೆ ಹಾಗಾಗಿ ಸಂಭವನೀಯ ಅವಘಡ ತಪ್ಪಿದೆ. ಎಲ್‌ಪಿಜಿ ಸಿಲಿಂಡರ್ ಹಳಿಗಳ ಮೇಲೆ ಇಟ್ಟಿರುವುದನ್ನು ಕಂಡ … Continued

ವೀಡಿಯೊ..| ನಿದ್ದೆ ಅಂದ್ರೆ ಇದಪ್ಪ..! ಪಕ್ಕದಲ್ಲಿ ರೈಲು ನಿಂತ್ರೂ ಹಳಿ ಮೇಲೆ ಗಡದ್ದಾಗಿ ಮಲಗಿದ್ದ ಈ ವ್ಯಕ್ತಿ ; ಲೋಕೊ ಪೈಲಟ್‌ ಎಬ್ಬಿಸಬೇಕಾಯ್ತು..!!

ನವದೆಹಲಿ : ಜೀವನದ ಜಂಜಾಟವನ್ನು ಮರೆಯಲು ಕೆಲವೊಮ್ಮೆ ಒಳ್ಳೆಯ ನಿದ್ದೆ ಸಾಕಾಗುತ್ತದೆ. ಆದರೆ ಅದರಿಂದ ಜೀವಕ್ಕೆ ಕುತ್ತು ಬರುವ ಸಾಧ್ಯತೆಯೂ ಇರುತ್ತದೆ ಎಂಬುದಕ್ಕೆ ಘಟನೆಯೊಂದು ಸಾಕ್ಷಿಯಾಗಿದೆ. ಈ ಘಟನೆಯಲ್ಲಿ ರೈಲ್ವೆ ಹಳಿಯ ಮೇಲೆ ಗಡದ್ದಾಗಿ ನಿದ್ದೆ ಹೋಗಿದ್ದ ವ್ಯಕ್ತಿಯೊಬ್ಬರನ್ನು ರೈಲ್ವೆಯ ಲೋಕೊ ಪೈಲಟ್‌ ಅವರ ಸಮಯ ಪ್ರಜ್ಞೆಯಿಂದ ಜೀವ ಕಳೆದುಕೊಳ್ಳುವುದರಿಂದ ಸ್ವಲ್ಪದರಲ್ಲೇ ತಪ್ಪಿಸಿದ್ದಾರೆ. ವೈರಲ್‌ ಆದ … Continued

ರೈಲಿನ ಮುಂದೆ ಹಾರಿ ತಂದೆ- ಮೂವರು ಮಕ್ಕಳು ಆತ್ಮಹತ್ಯೆ

ಗುಜರಾತಿನ ಬೊಟಾಡ್ ಜಿಲ್ಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಯತ್ನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಈತ ಜಾಮೀನಿನ ಮೇಲೆ ಹೊರ ಬಂದಿದ್ದ ಎಂದು ಹೇಳಲಾಗಿದೆ. ಮೃತರನ್ನು ಮಂಗಾಭಾಯಿ ವಿಜುದಾ ಹಾಗೂ ಅವರ ಪುತ್ರಿಯರಾದ ಸೋನಂ (17), ರೇಖಾ (21) ಮತ್ತು ಮಗ ಜಿಗ್ನೇಶ (19) ಎಂದು … Continued

ಶಾಲೆಯಲ್ಲಿ ಕಿರುಕುಳ ಆರೋಪ; ಡೆತ್‌ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಯಶವಂತಪುರ ರೈಲ್ವೆ ಟ್ರಾಕ್‍ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು 9ನೇ ತರಗತಿ ವಿದ್ಯಾರ್ಥಿನಿ ರಮ್ಯಾ ಮೂರ್ತಿ ಎಂದು ಗುರುತಿಸಲಾಗಿದ್ದು, ಟಿ.ದಾಸರಹಳ್ಳಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು.ರಮ್ಯಾ ಶಾಲೆಗೆ ಸ್ನಾಕ್ಸ್ … Continued