ಅಧಿಕೃತವಾಗಿ ಒಡಿಶಾ ರೈಲು ಅಪಘಾತದ ತನಿಖೆ ವಹಿಸಿಕೊಂಡ ಸಿಬಿಐ : ವಿಧ್ವಂಸಕ ಕೃತ್ಯದ ಸುಳಿವು ನೀಡಿದ ರೈಲ್ವೆ

ನವದೆಹಲಿ : ಒಡಿಶಾದ ಬಾಲಸೋರ್ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಅಧಿಕೃತವಾಗಿ ವಹಿಸಿಕೊಂಡಿದೆ. ಅಪಘಾತದ ತನಿಖೆಯನ್ನು ಪ್ರಾರಂಭಿಸುವ ಮೊದಲು ತನಿಖಾ ಸಂಸ್ಥೆಯು ದಾಖಲೆಗಳು ಮತ್ತು ಹೇಳಿಕೆಗಳನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿತ್ತು. ಸೋಮವಾರ ಸಿಬಿಐ ತಂಡ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿತ್ತು. ಅಪಘಾತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಐಪಿಸಿ … Continued