ಮಳೆ ಮುಂದವರಿಯಲಿದೆ, ದೇಶದಲ್ಲಿ ಸುನಾಮಿ ಬರಬಹುದು, ಜನರು ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ : ಕೋಡಿಮಠದ ಶ್ರೀಗಳ ಭವಿಷ್ಯ

ಮಂಡ್ಯ: ದೇಶ, ವಿದೇಶ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದಂತೆ ಇದಾಗಲೇ ಹಲವಾರು ಬಾರಿ ಭವಿಷ್ಯ ನುಡಿದು ಪ್ರಸಿದ್ಧಿ ಪಡೆದಿರುವ ಕೋಡಿಮಠದ ಶ್ರೀಗಳು ಮಂಡ್ಯದಲ್ಲಿ ಇಂದು, ಶುಕ್ರವಾರ ಭವಿಷ್ಯ ನುಡಿದಿದ್ದಾರೆ. ವರುಣದ ರೌದ್ರಾವತಾರದ ಕುರಿತು ಮಾತನಾಡಿರುವ ಅವರು, ‘ಮಳೆ ಅನಾಹುತ ಇನ್ನೂ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಮಾತನಾಡಿದ ಶ್ರೀಗಳು. ಭೂಮಿಯಿಂದ … Continued