ರಾಜ್ಯದಲ್ಲಿ ಮಹಾ ಮಳೆಗೆ 20 ಸಾವು : ಸಚಿವ ಕೃಷ್ಣ ಭೈರೇಗೌಡ

ಕುಮಟಾ : ರಾಜ್ಯದಲ್ಲಿ ಮಳೆಗೆ 20 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ … Continued