ಕರಾವಳಿ ಜಿಲ್ಲೆಗಳು, ದಾವಣೆಗೆರೆ ಸೇರಿ ಹಲವೆಡೆ ಭಾರಿ ಮಳೆ, ಕೆಲವೆಡೆ ಪ್ರವಾಹದ ಸ್ಥಿತಿ

ಬೆಂಗಳೂರು:ರಾಜ್ಯದಲ್ಲಿ ಪುನರ್ವಸು ಮಳೆ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಮಳೆ ಆರ್ಭಟ ಇನ್ನೂ ಮೂರ್ನಾಲ್ಕು ದಿನಗಳ ಕಾಲ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡದ ಭಟ್ಕಳ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಂಶುದ್ದೀನ್ ವೃತ್ತ, ರಂಗಿನಕಟ್ಟೆ, ಚೌಥನಿ ಗ್ರಾಮದಲ್ಲಿ ಮಳೆಯಿಂದಾಗಿ ನೀರು … Continued