ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರ ವರೆಗೆ ಮಳೆ : ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಉಂಟಾಗಿರುವ ವಾಯುಭಾರ ತಿರುವಿನ ಪ್ರಭಾವದಿಂದ, ದಕ್ಷಿಣ ಬಾರತದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ತೆಲಂಗಾಣ, ಆಂಧ್ರ ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅಥವಾ ಅಲ್ಲಲ್ಲಿ ಚದುರಿದ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರ್ನಾಟಕದ … Continued

ಸಮುದ್ರಕ್ಕೆ ಜ್ವರ ! ಸೂಪರ್ ಎಲ್‌ ನಿನೋದಿಂದ ಅತ್ಯಧಿಕ ದಾಖಲೆ ಮಟ್ಟಕ್ಕೆ ಏರಿದ ಸಾಗರಗಳ ಉಷ್ಣತೆ ; ಇದು ಏಕೆ ಆತಂಕಕಾರಿ ?

 ವಿಶ್ವದ ಸಮುದ್ರಗಳಲ್ಲಿ ಇದುವರೆಗೆ ದಾಖಲಾಗಿರುವ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ಮಾನವಸೃಷ್ಟಿಯ ಹವಾಮಾನ ಬದಲಾವಣೆ ಹಾಗೂ ಉಷ್ಣವಲಯದ ಪೆಸಿಫಿಕ್ ಮಹಾಸಾಗರದಲ್ಲಿ ಸಕ್ರಿಯವಾಗಿರುವ ಪ್ರಬಲ ಎಲ್‌ ನಿನೋ ಪರಿಣಾಮವೇ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಸಮುದ್ರದ ಮೇಲ್ಮೈ ಉಷ್ಣತೆಯ ಈ ಅಸಾಮಾನ್ಯ ಏರಿಕೆ ಕೇವಲ ಸಮುದ್ರ ಜೀವವೈವಿಧ್ಯಕ್ಕಷ್ಟೇ ಅಲ್ಲ, ಕರಾವಳಿ ಜನಜೀವನ, ಮೀನುಗಾರಿಕೆ, ದ್ವೀಪ … Continued

ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ದಕ್ಷಿಣ ಕನ್ನಡ, ಉಡುಪಿ ಹಾಗೂ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಗುಡುಗು – ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಂಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 40 – 50 ಕಿ.ಮೀ. ವರೆಗೆ ಇರಬಹುದು. ಕೆಲವು ಕಡೆ 60 ಕಿ.ಮೀ.ವರೆಗೆ ಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ, … Continued

ಕರ್ನಾಟಕದ 4 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಲವು ಜಿಲ್ಲೆಗಳಲ್ಲಿ ಆಗಸ್ಟ್ 13ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿವೆ. ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ … Continued

ಆಗಸ್ಟ್ 14ರವರೆಗೆ ದಕ್ಷಿಣ ಭಾರತದಲ್ಲಿ ಮಳೆ : ಕರ್ನಾಟಕದ ಹಲವೆಡೆ ಭಾರಿ ಮಳೆ, ಗುಡುಗು–ಮಿಂಚು, ಜೋರಾದ ಗಾಳಿ ಮುನ್ಸೂಚನೆ

ನವದೆಹಲಿ : ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಗಸ್ಟ್ 14ರವರೆಗೆ ಜೋರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕರ್ನಾಟಕ, ಕೇರಳ ಮತ್ತು ಮಾಹೆ, ಲಕ್ಷದ್ವೀಪ ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 14ರವರೆಗೆ ಕರಾವಳಿ ಆಂಧ್ರಪ್ರದೇಶ … Continued

ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 7) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಗಸ್ಟ್‌ 7ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

ಮಂಗಳೂರು : ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸುಮಾರು ಒಂದು ವಾರದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯಾದ್ಯಂತ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ. ನೈಋತ್ಯ ಮುಂಗಾರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಮುಂದಿನ ಮೂರು ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್‌ ೧ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ … Continued

ಭಾರಿ ಮಳೆ ಮುನ್ಸೂಚನೆ : ಆಗಸ್ಟ್‌ 1ರಂದು ದಕ್ಷಿಣ ಕನ್ನಡ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ಶನಿವಾರ (ಆಗಸ್ಟ್ 1 ರಂದು) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಆಗಸ್ಟ್‌ 1ರಂದು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯು ಕಾಲೇಜಿನ ವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದಕ್ಷಿಣ … Continued