‘ತುಂಬಿದ ಕೊಡ ತುಳಕಿತಲೇ ಪರಾಕ್..’ : ಮೈಲಾರಲಿಂಗೇಶ್ವರ ಸ್ವಾಮಿಯ ದೈವವಾಣಿ
ವಿಜಯನಗರ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವರ್ಷದ ದೈವವಾಣಿ ಕಾರ್ಣಿಕರ ನುಡಿ ಹೊರಬಿದ್ದಿದ್ದು, ‘ತುಂಬಿದಕೊಡ ತುಳುಕೀತಲೇ ಪರಾಕ್’ ಎಂದು ಗೊರವಯ್ಯ ರಾಮಪ್ಪಜ್ಜ ಕಾರ್ಣಿಕ ನುಡಿದಿದ್ದಾರೆ. ರಾಜ್ಯದ ಭವಿಷ್ಯವಾಣಿ ಎಂದೇ ಪರಿಗಣಿಸುವ ಮೈಲಾರಲಿಂಗೇಶ್ವರ ಕಾರ್ಣಿಕ ಕೇಳಲು ಮೈಲಾರ ಸುಕ್ಷೇತ್ರದ ಡೆಂಕನಮರಡಿಯಲ್ಲಿ ರಾಜ್ಯ-ಹೊರ ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಅವರ ಸಮ್ಮುಖದಲ್ಲಿ … Continued