ವಾಯುಭಾರ ಕುಸಿತ | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೆ ವಿಪರೀತ ಮಳೆ ; ರೆಡ್‌ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ 24ರಿಂದ ಜುಲೈ 26ವರೆಗೂ ಈ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಂತರ … Continued

ಕಾರವಾರ: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಕಾರವಾರ : ಗಾಳಿ ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಸನಿಹದ ಆಸ್ಪತ್ರೆಯ ಮುಂಭಾಗದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂತೆಯ ದಿ‌ನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು‌. ಮರದ ಕೆಳಗಿದ್ದ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ವಿಪರೀತ ಮಳೆಯಾಗುವ ಮುನ್ಸೂಚನೆ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20ರಿಂದ ಎರಡು ದಿನ ಕೆಲ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ನೀಡಲಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ ಜುಲೈ 20ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, … Continued

ಮೈ ಜುಂ ಎನ್ನುವ ವೀಡಿಯೊ | ಪ್ರವಾಹದಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ರಕ್ಷಿಸಿದ ಹೊಟೇಲ್‌ ಸಿಬ್ಬಂದಿ

ಜುಲೈ 18 ರಂದು ಬಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ವಯಕ್ತಿಯೊಬ್ಬನನ್ನು ರಕ್ಷಿಸಿದ ವೀಡಿಯೊವೊಂದು ವೈರಲ್‌ ಆಗಿದೆ. ರಾಜಸ್ತಾನದ ಅಜ್ಮೀರ್‌ನಲ್ಲಿ ಭಾರಿ ಮಳೆಯಾದ ನಂತರ, ಖ್ವಾಜಾ ಗರೀಬ್ ನವಾಜ್ ಅವರ ಪವಿತ್ರ ದರ್ಗಾ ಸೇರಿದಂತೆ ನಗರದ ಹಲವಾರು ಭಾಗಗಳು ತೀವ್ರವಾಗಿ ಜಲಾವೃತಗೊಂಡವು. ಮಳೆಯಿಂದಾಗಿ ದೇವಾಲಯದ ಸುತ್ತಲಿನ ಕಿರಿದಾದ ಹಾದಿಗಳು ಜಲಾವೃತಗೊಂಡು, ಅವು ವೇಗವಾಗಿ ಹರಿಯುವ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜುಲೈ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಗಾಳಿ ಮಳೆ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಮುಂದಿನ ಐದಾರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಮೇಲಿನ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಎರಡ್ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಲಿದ್ದು, ಒಟ್ಟು … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 21ರ ವರೆಗೆ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೆ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಹಾಗೂ ಉತ್ತರ ಕರ್ನಾಟಕದ ಕೆಲವು ಕಡೆ ಮಳೆಯಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ವೇಗವಾಗಿ ಗಾಳಿಯೂ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ  ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ  ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, … Continued

ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ  ಭಾರಿ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued