ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ: ಮಂಗಳೂರು ದಂಪತಿಗೆ 10 ವರ್ಷ ಕಠಿಣ ಶಿಕ್ಷೆ
ರಾಯಪುರ: ಛತ್ತೀಸ್ಗಢದ ರಾಯ್ಪುರದ ನ್ಯಾಯಾಲಯವು ಬುಧವಾರ ನಿಷೇಧಿತ ಗುಂಪುಗಳಾದ ಸಿಮಿ ಮತ್ತು ಇಂಡಿಯನ್ ಮುಜಾಹಿದ್ದೀನ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಮೂಲದ ದಂಪತಿ ಸೇರಿದಂತೆ ನಾಲ್ವರಿಗೆ ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವಿನಿಯೋಗಿಸಿ, ಅವರ ಉದ್ದೇಶಿತ ಕೃತ್ಯಕ್ಕೆ ಸಹಾಯ ಮಾಡಿದ್ದಕ್ಕಾಗಿ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು (ಆರ್ಐ) ವಿಧಿಸಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿದ ಆರೋಪದಡಿ … Continued