ವೀಡಿಯೊ..| ಪೆಟ್ರೋಲ್ ಪಂಪ್‌ನಲ್ಲಿ ಸಿಗರೇಟ್‌ ಹಚ್ಚಬೇಡಿ ಎಂದಿದ್ದಕ್ಕೆ ಬೈಕಿನ ಇಂಧನ ಟ್ಯಾಂಕಿಗೆ ಲೈಟರ್ ಎಸೆದ ವ್ಯಕ್ತಿ..! ಉರಿದ ಬೆಂಕಿ

ರಾಯ್ಪುರ: ಪೆಟ್ರೋಲ್ ಬಂಕ್‌ನಲ್ಲಿ ಸಿಗರೇಟ್ ಲೈಟರ್ ಮೂಲಕ ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಲು ಯತ್ನಿಸಿದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಬಂಕ್ ಉದ್ಯೋಗಿಯೊಬ್ಬರು ತಕ್ಷಣವೇ ಬೆಂಕಿಯನ್ನು ನಂದಿಸುವ ಮೂಲಕ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ರಾಯ್‌ಪುರದ ಉರ್ಲಾ ಪ್ರದೇಶದ ಕರ್ಮ ಚೌಕ್ ಬಳಿಯ ‘ಸಂಗೀತ ಫ್ಯುಯೆಲ್ಸ್’ ಪೆಟ್ರೋಲ್ ಬಂಕ್‌ನಲ್ಲಿ ಫೆಬ್ರವರಿ 18 ರ ರಾತ್ರಿ … Continued

ಹಿರಿಯ ಹಿಂದಿ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದಕುಮಾರ ಶುಕ್ಲಾ ನಿಧನ

ನವದೆಹಲಿ: ಹಿಂದಿ ಸಾಹಿತ್ಯ ಲೋಕದ ದಿಗ್ಗಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದಕುಮಾರ ಶುಕ್ಲಾ (89) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಸಂಜೆ ರಾಯ್ಪುರದಲ್ಲಿ ನಿಧನರಾದರು. ಛತ್ತೀಸ್‌ಗಢ ಮೂಲದವರಾದ ಶುಕ್ಲಾ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಡಿಸೆಂಬರ್ 2 ರಂದು ಅವರನ್ನು ರಾಯ್‌ಪುರದ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 4:48ಕ್ಕೆ … Continued

ಸುಳಿವು ಸಿಗದ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ; ಬೀಡಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ…!

  ರಾಯಪುರದ ಅಭನ್‌ಪುರದ ಅಮನೇರ್ ಗ್ರಾಮದಲ್ಲಿ ನಡೆದಿದ್ದ ‘ಬ್ಲೈಂಡ್ ಮರ್ಡರ್’ (ಸುಳಿವು ಇಲ್ಲದ ಕೊಲೆ) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ವಾರದ ಆರಂಭದಲ್ಲಿ ಗೋದಾ ಸೇತುವೆ ಬಳಿಯ ಚರಂಡಿಯಲ್ಲಿ ಪತ್ತೆಯಾಗಿದ್ದ 26 ವರ್ಷದ ಸೋನು ಪಾಲ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಾದ ಸುಮಂತ ಬಾಂದೇ (26), ಅಜಯ … Continued

ವೀಡಿಯೊ…| ತಂದೆಯ ಕೈಯಿಂದ ಜಾರಿ ಮೂರನೇ ಮಹಡಿಯಿಂದ ಬಿದ್ದು ಮಗು ಸಾವು

ಛತ್ತೀಸ್‌ಗಢ : ಶಾಪಿಂಗ್ ಮಾಲ್‌ನ ಮೂರನೇ ಮಹಡಿಯಲ್ಲಿ ಎಸ್ಕಲೇಟರ್‌​​​​​ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದ ಹೃದಯ ವಿದ್ರಾವಕ ಘಟನೆ ಮಂಗಳವಾರ ಛತ್ತೀಸ್‌ಗಢದ ರಾಜಧಾನಿ ರಾಯ್ಪುರದ ದೇವೇಂದ್ರ ನಗರದ ಮಾಲ್‌ನಲ್ಲಿ ನಡೆದಿದೆ. ಸುಮಾರು 40 ಅಡಿಗಳಷ್ಟು ಆಳಕ್ಕೆ ಮಗು ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿ … Continued

ಇಂದು ರಾಯ್ಪುರದಲ್ಲಿ ಭಾರತ Vs ಆಸ್ಟ್ರೇಲಿಯಾ T20 ಕ್ರಿಕೆಟ್‌ ಪಂದ್ಯ ; ಸ್ಟೇಡಿಯಂನಲ್ಲಿ ವಿದ್ಯುತ್ ಇರುವುದು ಡೌಟು, ಯಾಕೆಂದರೆ….

ರಾಯ್‌ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಇಂದು, ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ನಿರ್ಣಾಯಕ ಎನ್‌ಕೌಂಟರ್‌ಗೆ ಕೆಲವೇ ಗಂಟೆಗಳಿರುವಾಗ, ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್ ಇಲ್ಲ. ಕಾರಣ, 2009 ರಿಂದ ವಿದ್ಯುತ್ ಬಿಲ್ ಪಾವತಿಸಲಾಗಿಲ್ಲಎಂದು ವರದಿಯಾಗಿದೆ. ಕ್ರೀಡಾಂಗಣಕ್ಕೆ ₹3.16 ಕೋಟಿ ಬಿಲ್ ಬಾಕಿ … Continued