ಪ್ರವೀಣ ಹತ್ಯೆ ಪ್ರಕರಣ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾರಿಗೆ ಮುತ್ತಿಗೆ ಹಾಕಿ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು

ಪುತ್ತೂರು: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರ ಅವರ ಅಂತಿಮ ದರ್ಶನದ ಮೇಳೆ ಕಾರ್ಯಕರ್ತರು ಬಿಜೆಪಿ ಮುಖಂಡರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸದ್ಯ ಬೆಳ್ಳಾರೆ ಪರಿಸರದಲ್ಲಿ ಸ್ಥಿತಿ ಬಿಗುವಿನಿಂದ ಕೂಡಿದೆ. ಪ್ರವೀಣ್ ನೆಟ್ಟಾರು ಅವರ ಮನೆಗೆ … Continued