ಮಾ.೨೦ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಇದೀಗ ದಕ್ಷಿಣ ಭಾರತದ ಕಡೆ ವಿಸ್ತರಿಸಲು ರೈತರು ಮುಂದಾಗಿದ್ದಾರೆ. ಮಾರ್ಚ್ 20 ರಂದು ಮೊದಲ ಮಹಾ ಪಂಚಾಯತ್ ಶಿವಮೊಗ್ಗದಲ್ಲಿ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‍ಗೆ 20 ಸಾವಿರ ರೈತರು ಸೇರುವ ನಿರೀಕ್ಷೆಯಿದೆ. ಮಹಾಪಂಚಾಯತ್‍ನಲ್ಲಿ ಭಾಗವಹಿಸುವಂತೆ ಕರ್ನಾಟಕದ … Continued