ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ; ಮತ್ತೆ ಒಂದಾಗುವ ‘ಠಾಕ್ರೆ’ ಸಹೋದರರು ; ಕಾಂಗ್ರೆಸ್‌ ದೂರ..?

ಮುಂಬೈ: ಬೃಹನ್‌  ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಗೆ ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಮತ್ತು ರಾಜ ಠಾಕ್ರೆ ಅವರ ಎಂಎನ್‌ಎಸ್ (MNS) ಮೈತ್ರಿ ಮಾಡಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಈ ಬಗ್ಗೆ ಬುಧವಾರ(ಡಿ.24) ಮಧ್ಯಾಹ್ನ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಸಂಜಯ ರಾವತ್ ತಿಳಿಸಿದ್ದಾರೆ. ರಾಜ್ ಠಾಕ್ರೆ … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ರಾಜ್ ಠಾಕ್ರೆಯವರ ಮನವಿ ನಂತರ ಅಂಧೇರಿ ಉಪಚುನಾವಣೆ ಅಭ್ಯರ್ಥಿ ಹಿಂಪಡೆಯಲು ಬಿಜೆಪಿ ನಿರ್ಧಾರ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ರುಜುತಾ ಲಟ್ಕೆ ವಿರುದ್ಧ ಬಿಜೆಪಿ ಮುರ್ಜಿ ಪಟೇಲ್ ಅವರನ್ನು ಕಣಕ್ಕಿಳಿಸಿತ್ತು. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ ಮತ್ತು ಮುರ್ಜಿ ಪಟೇಲ್ ಅವರನ್ನು ಬೆಂಬಲಿಸಲು ನಿರ್ಧರಿಸಿತ್ತು. ಈ … Continued