ರಾಜ್ ಠಾಕ್ರೆಯವರ ಮನವಿ ನಂತರ ಅಂಧೇರಿ ಉಪಚುನಾವಣೆ ಅಭ್ಯರ್ಥಿ ಹಿಂಪಡೆಯಲು ಬಿಜೆಪಿ ನಿರ್ಧಾರ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ರುಜುತಾ ಲಟ್ಕೆ ವಿರುದ್ಧ ಬಿಜೆಪಿ ಮುರ್ಜಿ ಪಟೇಲ್ ಅವರನ್ನು ಕಣಕ್ಕಿಳಿಸಿತ್ತು. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ ಮತ್ತು ಮುರ್ಜಿ ಪಟೇಲ್ ಅವರನ್ನು ಬೆಂಬಲಿಸಲು ನಿರ್ಧರಿಸಿತ್ತು. ಈ … Continued