ಏಪ್ರಿಲ್‌ 15ರಂದು ಸ್ವರ್ಣವಲ್ಲೀ ಮಠದ ರಾಜಗೋಪುರ ಸಮರ್ಪಣೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇನ್ನೊಂದು ದಾಖಲೆ ಕಾರ್ಯಕ್ಕೆ‌ ಸಾಕ್ಷಿಯಾಗಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳ‌ ಮೂಲಕ ಬಹು‌ ನಿರೀಕ್ಷಿತ ಗೋಪುರದ ಸಮರ್ಪಣೆ ಕಾರ್ಯಕ್ರಮ ಏಪ್ರಿಲ್‌ 15ರಂದು ನಡೆಯಲಿದೆ. ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ದ್ರಾವಿಡ ಶೈಲಿಯಲ್ಲಿ ಉತ್ತರ ದಿಕ್ಕಿನ ಏಳು ಅಂತಸ್ತಿನ ರಾಜಗೋಪುರ, ಮಹಾದ್ವಾರ … Continued