ಬೆಳಗಾವಿ : ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ : ಬೆಳಗಾವಿ ತಾಲೂಕು ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಡಬೇಕು ಎಂಬ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಯವರ ಕನಸು ಈಡೇರಿದೆ. ಗುರುವಾರ ಶುಭ ಮುಹೂರ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಛತ್ರಪತಿ ಮಹಾರಾಜರ ಮೂರ್ತಿಯನ್ನು ಅನಾವರಣ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಚ್ 5 … Continued