ನನ್ನ ಬಳಿ ಯಾವುದೇ ಜನಪ್ರತಿನಿಧಿಗಳ ಸಿಡಿ ಇಲ್ಲ:ಮುಲಾಲಿ

ವಿಜಯಪುರ: ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಯಾವುದೇ ಸಿಡಿಗಳು ನನ್ನ ಬಳಿ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿದ್ದಾರೆ. ಭಾನುವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ಹೊರಬಂದಿರುವಂತೆ ಇನ್ನೂ ಹಲವಾರು ಜನಪ್ರತಿನಿಧಿಗಳ ಇಂತಹ ಸಿಡಿಗಳು ಇರಬಹುದು ಎಂದು ಹೇಳಿಕೆ ನೀಡಿದ್ದೇನೆಯೇ ಹೊರತು ನನ್ನ ಬಳಿ ಸಿಡಿ ಎಂದು … Continued