ಮದುವೆಯಾಗಿ ಹಣ, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ‘ವಧು’ವಿನ ಬಂಧನ ; ಹಲವು ಅವಿವಾಹಿತರಿಗೆ ವಂಚಿಸಿದ ಜಾಲ…!

ಗುರುಗ್ರಾಮ : ಮದುವೆಯಾಗಿ, ನಂತರ ಅವರಿಂದ ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಹಲವಾರು ಪುರುಷರನ್ನು ವಂಚಿಸಿದ್ದ ಯವತಿಯೊಬ್ಬಳನ್ನು ರಾಜಸ್ಥಾನ ಪೊಲೀಸರು ಗುರುವಾರ ಗುರುಗ್ರಾಮದಲ್ಲಿ ಬಂಧಿಸಿದ್ದಾರೆ. ವಂಚಕಿ ‘ವಧು’ ವನ್ನು ಕಾಜಲ್ ಎಂದು ಗುರುತಿಸಲಾಗಿದೆ. ಈಕೆ ಕಳೆದ ಒಂದು ವರ್ಷದಿಂದ ಪೊಲೀಸರಿಂದ ತಪ್ಪಿಸಿಕೊಂಡು ಗುರುಗ್ರಾಮದ ಎನ್‌ಕ್ಲೇವ್‌ ಒಂದರಲ್ಲಿ ಅಡಗಿ ಕುಳಿತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಂಚನೆ … Continued