ವೀಡಿಯೊ…| ಜೈಸಲ್ಮೇರಿನಲ್ಲಿ 21 ಕೋಟಿ ವರ್ಷಗಳಷ್ಟು ಜುರಾಸಿಕ್ ಯುಗದ ಹಳೆಯ ಪಳೆಯುಳಿಕೆಗಳು ಪತ್ತೆ…!

ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್‌ನ ಭೂ ವಿಜ್ಞಾನಿಗಳು ಬಹುಶಃ ಡೈನೋಸಾರ್ ಅವಶೇಷಗಳು ಸೇರಿದಂತೆ ಜುರಾಸಿಕ್ ಯುಗದ ಅಪರೂಪದ ಕಶೇರುಕದ(vertebrate) ಪಳೆಯುಳಿಕೆಗಳನ್ನು ಪತ್ತೆಹಚ್ಚಿದ್ದಾರೆ. ಇದು ಈ ಪ್ರದೇಶದ ಇತಿಹಾಸಪೂರ್ವ ಪರಿಸರ ವಿಜ್ಞಾನ ಮತ್ತು ಜೀವವೈವಿಧ್ಯದ ಬಗ್ಗೆ ಹೊಸ ಒಳನೋಟಗಳನ್ನು ನೀಡುತ್ತವೆ ಎಂದು ನಿರೀಕ್ಷಿಸಲಾಗಿದೆ. ಪ್ರಾಥಮಿಕ ಅಧ್ಯಯನಗಳು ಪಳೆಯುಳಿಕೆಗಳು ಫೈಟೊಸಾರ್‌ಗೆ ಸೇರಿವೆ ಎಂದು ಸೂಚಿಸುತ್ತವೆ, ಫೈಟೊಸಾರ್‌ ಎಂಬುದು ನದಿ ವ್ಯವಸ್ಥೆಗಳ … Continued

ವರದಕ್ಷಿಣೆ ಕಿರುಕುಳ; ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಶುಕ್ರವಾರ ಉಪನ್ಯಾಸಕಿಯೊಬ್ಬರು ತಮ್ಮ ಮೂರು ವರ್ಷದ ಮಗಳ ಜೊತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಯಶಸ್ವಿ ಸ್ಥಳದಲ್ಲೇ ಸಾವಿಗೀಡಾದರೆ, ಆಕೆಯ ತಾಯಿ ಹಾಗೂ ಉಪನ್ಯಾಸಕಿ ಸಂಜು ಬಿಷ್ಣೋಯ ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವರದಕ್ಷಿಣೆಗಾಗಿ ಪತಿ ಮತ್ತು ಅತ್ತೆ-ಮಾವ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಆತ್ಮಹತ್ಯೆ ಪತ್ರವನ್ನು … Continued

ವೀಡಿಯೊಗಳು…| ಭಾರೀ ಮಳೆ : ಅಣೆಕಟ್ಟು ತುಂಬಿ ಹರಿದು 2 ಕಿಮೀ ಉದ್ದ, 100 ಅಡಿ ಅಗಲ, 55 ಅಡಿ ಆಳದ ʼಬೃಹತ್‌ ಕಂದಕʼ ನಿರ್ಮಾಣ…!

ಜೈಪುರ: ಸುರ್ವಾಲ್ ಅಣೆಕಟ್ಟು ಉಕ್ಕಿ ಹರಿದ ನಂತರ ರಾಜಸ್ಥಾನದ ಸವಾಯಿ ಮಾಧೋಪುರ ಗ್ರಾಮದ ಗ್ರಾಮದಲ್ಲಿ 2 ಕಿ.ಮೀ. ಕಂದಕ ರೂಪುಗೊಂಡಿದೆ. ನೀರು ಹೊಲಗಳಲ್ಲಿ ಹರಿದಿದೆ ಮತ್ತು ಜಾದಾವಟ ಗ್ರಾಮವು ಹೆಚ್ಚಿನ ವಿನಾಶವನ್ನು ಅನುಭವಿಸಿದೆ. ಗ್ರಾಮದ ಬಳಿ 2 ಕಿ.ಮೀ ಉದ್ದ, ಸುಮಾರು 100 ಅಡಿ ಅಗಲ ಮತ್ತು 55 ಅಡಿ ಆಳದ ಕಂದಕವು ರೂಪುಗೊಂಡಿದೆ. ಮಳೆ … Continued

ವೀಡಿಯೊ..| ಭಾರೀ ಮಳೆಗೆ ದಿಢೀರ್‌ ಪ್ರವಾಹ ; ಮಗುಚಿದ 10 ಜನರಿದ್ದ ದೋಣಿ

ಸವಾಯಿ ಮಾಧೋಪುರ: ರಾಜಸ್ತಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸುಮಾರು 10 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸೂರ್ವಾಲ್ ಅಣೆಕಟ್ಟಿನ ಬಲವಾದ ಪ್ರವಾಹದಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ದೋಣಿ ಉಕ್ಕಿ ಹರಿಯುತ್ತಿದ್ದ ನೀರಿನ ಅಲೆಯಲ್ಲಿ ಸಿಲುಕಿಕೊಂಡು ಮಗುಚಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಒಂಬತ್ತು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. … Continued

ಆಘಾತಕಾರಿ ಘಟನೆ | ಮನೆಬಿಟ್ಟು ಹೋದ ಪತ್ನಿಯನ್ನು ಮರಳಿ ಕರೆತರಲು 5 ವರ್ಷದ ಸಂಬಂಧಿಯನ್ನೇ ‘ಬಲಿ’ ಕೊಟ್ಟ ವ್ಯಕ್ತಿ…!

ಜೈಪುರ : ರಾಜಸ್ಥಾನದ ಖೈರ್ತಾಲ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆ ನಡೆದಿದ್ದು, ಜಿಲ್ಲೆಯ ಮುಂಡಾವರ್ ಪೊಲೀಸ್ ಠಾಣಾ ವ್ಯಾಪ್ತಿಯ ಸರೈ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಐದು ವರ್ಷದ ಮಗುವನ್ನು ಮಾಟಮಂತ್ರಕ್ಕಾಗಿ “ಬಲಿ” ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐದು ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗುವನ್ನು ಆತನ ಮಾವ ಮನೋಜ ಪ್ರಜಾಪತ್‌ … Continued

ಮೈ ಜುಂ ಎನ್ನುವ ವೀಡಿಯೊ | ಪ್ರವಾಹದಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ರಕ್ಷಿಸಿದ ಹೊಟೇಲ್‌ ಸಿಬ್ಬಂದಿ

ಜುಲೈ 18 ರಂದು ಬಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ವಯಕ್ತಿಯೊಬ್ಬನನ್ನು ರಕ್ಷಿಸಿದ ವೀಡಿಯೊವೊಂದು ವೈರಲ್‌ ಆಗಿದೆ. ರಾಜಸ್ತಾನದ ಅಜ್ಮೀರ್‌ನಲ್ಲಿ ಭಾರಿ ಮಳೆಯಾದ ನಂತರ, ಖ್ವಾಜಾ ಗರೀಬ್ ನವಾಜ್ ಅವರ ಪವಿತ್ರ ದರ್ಗಾ ಸೇರಿದಂತೆ ನಗರದ ಹಲವಾರು ಭಾಗಗಳು ತೀವ್ರವಾಗಿ ಜಲಾವೃತಗೊಂಡವು. ಮಳೆಯಿಂದಾಗಿ ದೇವಾಲಯದ ಸುತ್ತಲಿನ ಕಿರಿದಾದ ಹಾದಿಗಳು ಜಲಾವೃತಗೊಂಡು, ಅವು ವೇಗವಾಗಿ ಹರಿಯುವ … Continued

ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

ಮರುಭೂಮಿ ಪ್ರದೇಶಗಳಿಗೆ ಬಹಳ ಉಪಯುಕ್ತ ಪ್ರಾಣಿಗಳೆಂದು ಪರಿಗಣಿಸಲಾದ ಒಂಟೆಗಳು ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ತರಬಹುದು. ಒಂಟೆಗಳ ಕಣ್ಣೀರು ವಿಷಯ ಹಾವುಗಳ ಕಡಿತಕ್ಕೆ ರಾಮಬಾಣವಾಗಬಹುದು ಎಂದು ಹೊಸ ಸಂಶೋಧನೆಯೊಂದು ಹೇಳುತ್ತದೆ. ಬಿಕಾನೆರ್ ಮೂಲದ ರಾಷ್ಟ್ರೀಯ ಒಂಟೆ ಸಂಶೋಧನಾ ಕೇಂದ್ರ (NRCC) ನಡೆಸಿದ ಅಧ್ಯಯನವು ಒಂಟೆ ಕಣ್ಣೀರಿನಲ್ಲಿ ಕಂಡುಬರುವ ಪ್ರತಿಕಾಯಗಳು ವಿವಿಧ 26 ಜಾತಿಯ ಹಾವುಗಳ ವಿಷವನ್ನು ತಟಸ್ಥಗೊಳಿಸಬಹುದು … Continued

ಪತಿ ಜೊತೆ ಲಂಡನ್‌ ಗೆ ತೆರಳಲು 2 ದಿನದ ಹಿಂದೆ ಹುದ್ದೆಗೆ ರಾಜೀನಾಮೆ ನೀಡಿದ್ದ ವೈದ್ಯೆ ; ವಿಮಾನ ಅಪಘಾತದಲ್ಲಿ 3 ಮಕ್ಕಳು ಸೇರಿ ಇಡೀ ಕುಟುಂಬ ಸಾವು

ಅಹಮದಾಬಾದ್‌ನಲ್ಲಿ ಸಂಭವಿಸಿದ ವಿನಾಶಕಾರಿ ಏರ್ ಇಂಡಿಯಾ ವಿಮಾನ ಅಪಘಾತವು ಲಂಡನ್‌ನಲ್ಲಿ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಹೊರಟಿದ್ದ ರಾಜಸ್ಥಾನದ ಬನ್ಸ್ವಾರಾದ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿತು. ಈ ವಿಮಾನ ಅಪಘಾತದಲ್ಲಿ ರಾಜಸ್ತಾನದವರು 10 ಮಂದಿ ಸಾವಿಗೀಡಾಗಿದ್ದು, ಅವರಲ್ಲಿ ಐವರು ಡಾ. ಪ್ರತೀಕ್ ಜೋಶಿ ಕುಟುಂಬದವರು. ಪ್ರತೀಕ್ ಜೋಶಿ ಕಳೆದ ಆರು ವರ್ಷಗಳಿಂದ ಲಂಡನ್‌ನಲ್ಲಿ ವಾಸಿಸುತ್ತಿದ್ದರು. ಜೋಶಿ … Continued

ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued

ಡಾಕ್ಟರ್ ಡೆತ್‌ ! ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ…!!

ನವದೆಹಲಿ: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ … Continued