ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: ಮೂವರ ಸಾವು, ಇಬ್ಬರಿಗೆ ಗಾಯ

ನವದೆಹಲಿ: ರಾಜಸ್ಥಾನದ ಸಿಕಾರ್‌ನಲ್ಲಿರುವ ಖಾಟು ಶ್ಯಾಮ್‌ ಜಿ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಇಂದು, ಸೋಮವಾರ ಚಂದ್ರನ ಕ್ಯಾಲೆಂಡರಿನ ವರ್ಷದ 11 ನೇ ದಿನ, ಭಗವಾನ್ ಕೃಷ್ಣನ ಅವತಾರವೆಂದು … Continued