ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ; ರಾಜೀವ ಗೌಡ ಕಾಂಗ್ರೆಸ್ಸಿನಿಂದ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ. 2026 ಜನವರಿ 23ರಂದು ನಡೆದ ಕೆಪಿಸಿಸಿ … Continued

ಕಾಂಗ್ರೆಸ್‌ ಮುಖಂಡನ ವಿರುದ್ಧ ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಆರೋಪ ; ಆಡಿಯೊ ವೈರಲ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಜೀವ ಗೌಡ ವಿರುದ್ಧ ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ ಹಾಕಿರುವ ಕೇಳಿ ಬಂದಿದೆ. ಅವರು ಬೆದರಿಕೆ ಹಾಕಿದ್ದು ಎನ್ನಲಾದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೊದಲ್ಲಿ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ … Continued