ಧಾರವಾಡ: ಬಿಜೆಪಿ ನಾಯಕ ರಾಜೇಂದ್ರ ಗೋಖಲೆ ನಿಧನ

ಧಾರವಾಡ: ಬಿಜೆಪಿ ಮುಖಂಡ, ರಾಮನಗರ ನಿವಾಸಿ ರಾಜೇಂದ್ರ ಗೋಖಲೆ (63) ಭಾನುವಾರ ಪುಣೆಯಲ್ಲಿ ನಿಧನರಾದರು. ಕಳೆದ ಮೂರು ತಿಂಗಳುಗಳಿಂದ ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಪುಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ, ಬಿಜೆಪಿ … Continued