ಜನ ಬೀದಿಗೆ ಬಂದ್ರೆ ಸರ್ಕಾರಗಳೇ ಬದ್ಲಾಗಿವೆ, ಇನ್ನು ಕಾಯ್ದೆ ಯಾವ ಲೆಕ್ಕ

ಹರಿಯಾಣ: ಜನರು ಬೀದಿಗೆ ಬಂದರೆ ಸರಕಾರಗಳೇ ಬದಲಾಗಿವೆ, ಇನ್ನು ಕಾಯ್ದೆಗಳು ಯಾವ ಲೆಕ್ಕ ಎಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಹೇಳಿದ್ದಾರೆ. ಅವರು ಸೋನಿಪತ್‌ ಜಿಲ್ಲೆಯಲ್ಲಿ ನಡೆದ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಮಾತನಾಡಿ, ಜನರನ್ನು ಸೇರಿಸಿದರೆ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲಾಗುವುದಿಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಜನರು ಬೀದಿಗೆ ಬಂದರೆ ಸರಕಾರಗಳೇ ಬದಲಾಗುತ್ತವೆ ಎಂಬುದನ್ನು ಸಚಿವರು ಮರೆಯಬಾರದು … Continued