31 ವರ್ಷ ಜೈಲಿನಲ್ಲಿದ್ದ ರಾಜೀವ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್ ವಕೀಲ…!
ಚೆನ್ನೈ: ಸ್ವಾತಂತ್ರ್ಯ ಎನ್ನುವುದು ಕೇವಲ ಜೈಲಿನಿಂದ ಹೊರಬರುವುದಷ್ಟೇ ಅಲ್ಲ, ಅದು ಹೊಸ ಬದುಕಿನ ಆರಂಭವೂ ಹೌದು. ಮಾಜಿ ಪ್ರಧಾನಿ ರಾಜೀವ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿರುವ ಎ.ಜಿ. ಪೆರಾರಿವಾಲನ್ ಈಗ ವಕೀಲರ ಗೌನ್ ಧರಿಸಿ ಕಟಕಟೆಯ ಆಚೆ ನಿಂತು ವಾದ ಮಂಡಿಸಲಿದ್ದಾರೆ. ಮಾಜಿ ಪ್ರಧಾನಿ ರಾಜೀವ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ … Continued