31 ವರ್ಷ ಜೈಲಿನಲ್ಲಿದ್ದ ರಾಜೀವ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್‌ ವಕೀಲ…!

ಚೆನ್ನೈ: ಸ್ವಾತಂತ್ರ್ಯ ಎನ್ನುವುದು ಕೇವಲ ಜೈಲಿನಿಂದ ಹೊರಬರುವುದಷ್ಟೇ ಅಲ್ಲ, ಅದು ಹೊಸ ಬದುಕಿನ ಆರಂಭವೂ ಹೌದು. ಮಾಜಿ ಪ್ರಧಾನಿ ರಾಜೀವ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿರುವ ಎ.ಜಿ. ಪೆರಾರಿವಾಲನ್ ಈಗ ವಕೀಲರ ಗೌನ್ ಧರಿಸಿ ಕಟಕಟೆಯ ಆಚೆ ನಿಂತು ವಾದ ಮಂಡಿಸಲಿದ್ದಾರೆ. ಮಾಜಿ ಪ್ರಧಾನಿ ರಾಜೀವ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ … Continued

ಬ್ರಿಟನ್‌ ಗೆ ಪ್ರಯಾಣಿಸಲು ಬೇಕಾದ ಪಾಸ್‌ಪೋರ್ಟ್‌ ಪಡೆಯಲು ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋದ ರಾಜೀವ್ ಗಾಂಧಿ ಹತ್ಯೆ ಅಪರಾಧಿ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಸ್. ನಳಿನಿ ತಮ್ಮ ಪತಿ ಮುರುಗನ್ ಬ್ರಿಟನ್ನಿಗೆ ಪ್ರಯಾಣಿಸಲು ಮತ್ತು ಅಲ್ಲಿ ತನ್ನ ಮಗಳೊಂದಿಗೆ ವಾಸಿಸುವುದಕ್ಕೆ ಪಾಸ್ಪೋರ್ಟ್‌ ಪಡೆಯಲು ಸಂದರ್ಶನಕ್ಕೆ ಹಾಜರಾಗಲು ಅವಕಾಶ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಬೇಕು ಎಂದು ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. . … Continued