ಪೌರಾಯುಕ್ತೆಗೆ ಧಮ್ಕಿ ; ಕಾಂಗ್ರೆಸ್‌ ಮುಖಂಡ ರಾಜೀವ ಗೌಡ ಬಂಧನ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತರಾದ ಅಮೃತಾ ಗೌಡ ಅವರಿಗೆ ಧಮ್ಕಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಗಡಿಯಲ್ಲಿ ರಾಜೀವ ಗೌಡ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಲ್ಟ್‌ ಸಿನೆಮಾದ ಬ್ಯಾನರ್ ತೆರವು ಸಂಬಂಧ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ … Continued