ಪಹಲ್ಗಾಮ್‌ ದಾಳಿ; ಸೇನೆಯ ಸಿಡಿಎಸ್‌ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಮಾತುಕತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಭಾನುವಾರ (ಏ. 27) ಭಾರತೀಯ ಸೇನೆಯ ಚೀಫ್‌ ಆಫ್‌ ಜನರಲ್ ಸ್ಟಾಫ್ (CDS) ಜನರಲ್ ಅನಿಲ್ ಚೌಹಾಣ ಅವರೊಂದಿಗೆ ಸಭೆ ನಡೆಸಿದರು. ಏ. 22ರಂದು ಪಾಕಿಸ್ತಾನದ ಉಗ್ರರು … Continued

ಮೋದಿ ನಂತರ ಪ್ರಧಾನಿ ಅಭ್ಯರ್ಥಿಯಾಗಲು ಬಿಜೆಪಿಯಲ್ಲಿ ಯಾರು ಸೂಕ್ತ ? ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ ಹೇಳಿದ್ದೇನು..?

ನವದೆಹಲಿ: ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಬಿಜೆಪಿಯಲ್ಲಿ ಸೂಕ್ತ ವ್ಯಕ್ತಿ ಯಾರು? ಮೋದಿ ಅವರ ಬಳಿಕ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಬಹುದು? ಇಂಡಿಯಾ ಟುಡೆ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಆಗಸ್ಟ್ ಆವೃತ್ತಿಯಲ್ಲಿ ಮೋದಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಯಾರು ಎಂಬ ಬಗ್ಗೆ ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. … Continued

ರಕ್ಷಣಾ ಸಚಿವ ರಾಜನಾಥ ಸಿಂಗ್ ದೆಹಲಿ ಏಮ್ಸ್ ಗೆ ದಾಖಲು

ನವದೆಹಲಿ: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ. ಬುಧವಾರ ತಡರಾತ್ರಿ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಹಳೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಯಿತು. ನರಶಸ್ತ್ರಚಿಕಿತ್ಸಾ ವಿಭಾಗದ ನಿಗಾದಲ್ಲಿದ್ದು, ಆವರ ಆರೋಗ್ಯ ಸ್ಥಿರವಾಗಿದೆ. ಶುಕ್ರವಾರ ಡಿಸ್ಚಾರ್ಜ್ ಆಗಬಹುದು ಎಂದು ದೆಹಲಿಯ ಏಮ್ಸ್ ತಿಳಿಸಿದೆ. ಗುರುವಾರ … Continued

ತಾಯಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ನನ್ನನ್ನು ಬಿಡಲಿಲ್ಲ : ಕಾಂಗ್ರೆಸ್ಸಿನ ‘ಸರ್ವಾಧಿಕಾರಿ’ ಆರೋಪಕ್ಕೆ ತುರ್ತು ಪರಿಸ್ಥಿತಿ ಕರಾಳತೆ ನೆನಪಿಸಿದ ರಾಜನಾಥ ಸಿಂಗ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರತಿಪಕ್ಷಗಳ ಮೇಲೆ ಭಾವನಾತ್ಮಕ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷವು “ಅಘೋಷಿತ ತುರ್ತು ಪರಿಸ್ಥಿತಿ” ಅನ್ನು ಹೇರಿದೆ ಎಂದು ಆಗಾಗ್ಗೆ ಆರೋಪಿಸಿದೆ. ಆದರೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿನಲ್ಲಿದ್ದಾಗ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸದಂತೆ ತನಗೆ ನಿರ್ಬಂಧಿಸಲಾಗಿತ್ತು ಎಂದು … Continued

ಅಡ್ವಾಣಿ ನಿವಾಸದಲ್ಲೇ ಅವರಿಗೆ ʼಭಾರತ ರತ್ನʼ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಅವರು ಪ್ರದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ … Continued

ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued

ಅರುಣಾಚಲದಲ್ಲಿ ಭೂಕಬಳಿಕೆ ಮಾಡುವ ಚೀನಾ ಪಡೆಗಳ ಯತ್ನವನ್ನು ತಡೆದ ಭಾರತದ ಸೈನಿಕರು ; ರಕ್ಷಣಾ ಸಚಿವ ರಾಜನಾಥ ಸಿಂಗ್‌

ನವದೆಹಲಿ: ಕಳೆದ ವಾರ ತವಾಂಗ್‌ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಉಲ್ಲಂಘಿಸುವ ಮೂಲಕ ಅರುಣಾಚಲ ಪ್ರದೇಶದಲ್ಲಿ “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ” ಚೀನಾ ಪಡೆಗಳ ಪ್ರಯತ್ನವನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ ಎಂದು ಸರ್ಕಾರ ಇಂದು, ಸೋಮವಾರ ಸಂಸತ್ತಿನಲ್ಲಿ ತಿಳಿಸಿದೆ. ಉಭಯ ಸದನಗಳಲ್ಲಿ ಹೇಳಿಕೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಭಾರತೀಯ ಸೈನಿಕರು ಅರುಣಾಚಲ ಪ್ರದೇಶದಲ್ಲಿ … Continued

ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ, 3 ಸೇನಾ ಮುಖ್ಯಸ್ಥರಿಂದ ಜನರಲ್ ಬಿಪಿನ್ ರಾವತ್, ಇತರ 12 ಜನರಿಗೆ ಅಂತಿಮ ಗೌರವ..ವೀಕ್ಷಿಸಿ

ನವದೆಹಲಿ: ಸೇನಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಮಂದಿಯ ಪಾರ್ಥಿವ ಶರೀರವನ್ನು ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ತರಲಾಯಿತು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಮೂವರು ಸೇನಾ ಮುಖ್ಯಸ್ಥರು ಸಿಡಿಎಸ್ … Continued

ನೌಕಾಪಡೆಯಲ್ಲೂ ಭಾರತ ಆತ್ಮನಿರ್ಭರ, ೪೦ ಹಡಗುಗಳು ಭಾರತದಲ್ಲಿಯೇ ನಿರ್ಮಾಣ: ರಾಜನಾಥ್‌

ಕಾರವಾರ:ಭಾರತೀಯ ಐಎನ್‌ಎಸ್ ಕದಂಬ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಯೋಜನೆಯ ಬಗ್ಗೆ ಪರಿವೀಕ್ಷಣೆ ಮಾಡಿದ್ದಾರೆ. ಗೋವಾ ಏರ್‌ಪೋರ್ಟ್‌ನಿಂದ ಹ್ಯಾಲಿಕ್ಯಾಪ್ಟರ್ ಮೂಲಕ ಕಾರವಾರದ ಅರಗಾದಲ್ಲಿರುವ ಐಎನ್‌ಎಸ್ ಕದಂಬ ನೌಕಾನೆಲೆಗೆ ಗುರುವಾರ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರೊಂದಿಗೆ ಆಗಮಿಸಿ ಇಲ್ಲಿನ ವಿವಿಧ ಸೈಟ್‌ಗಳಿಗೆ … Continued

ರೈತರೊಂದಿಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಮಾತುಕತೆ ನಡೆಸಲಿ:ಹೊಸ ಸಲಹೆ ಮುಂದಿಟ್ಟ ಬಿಕೆಯು

ಲಕ್ನೋ: ರೈತರ ಪ್ರತಿಭಟನೆಯ ಕುರಿತಾದ ತೊಡಕು ಪರಿಹರಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರೈತರೊಂದಿಗೆ ಮಾತುಕತೆ ನಡೆಸಬೇಕೆಂದು ಭಾರತೀಯ ಕಿಸಾನ್ ಯೂನಿಯನ್ (ಟಿಕೈಟ್) ಸೂಚಿಸಿದೆ. ಒಂದು ಸಮಯದಲ್ಲಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕು ಎಂಬ ಅವರ ಬೇಡಿಕೆಯನ್ನು ಈಡೇರಿಸಲಾಗಿಲ್ಲ ಮತ್ತು ಪ್ರಧಾನಿ ವಾಗ್ದಾಳಿ ಬಸ್ತಿ ಜಿಲ್ಲೆಯ ಮುಂದರ್ವಾದಲ್ಲಿ ಮಹಾಪಂಚಾಯತಿಯನ್ನುದ್ದೇಶಿಸಿ ಮಾತನಾಡಿದ ಬಿಕೆಯು ಅಧ್ಯಕ್ಷ ನರೇಶ್ ಟಿಕಾಯಿಟ್: “ಕೇಂದ್ರ … Continued