ಕಾರವಾರ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರ ವಿಹಾರ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕಾರವಾರ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕಾರವಾರ ನೌಕಾನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ಐಎನ್‌ಎಸ್ ಖಂಡೇರಿಯಲ್ಲಿ ಸಮುದ್ರಯಾನ ಕೈಗೊಂಡರು. INS ಖಂಡೇರಿ ಭಾರತೀಯ ನೌಕಾಪಡೆಯ ಅತ್ಯಂತ ಪ್ರಬಲವಾದ ಪ್ಲಾಟ್‌ಫಾರ್ಮ್‌ನಲ್ಲಿ ಒಂದಾಗಿದೆ. ಅತ್ಯಾಧುನಿಕ ಕಲ್ವರಿ ದರ್ಜೆಯ ಜಲಾಂತರ್ಗಾಮಿ ನೌಕೆಯ ಯುದ್ಧ ಸಾಮರ್ಥ್ಯಗಳು ಮತ್ತು ಆಕ್ರಮಣಕಾರಿ ಸಾಮರ್ಥ್ಯದ ಬಗ್ಗೆ ರಾಜನಾಥ್ ಸಿಂಗ್ … Continued