ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

ಬೆಳಗಾವಿ : ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್‌ ನೀಡಿದ್ದಾರೆ. ತಮ್ಮ ಎರಡೂ ಹೇಳಿಕೆಗಳ ಕುರಿತು 24 ಗಂಟೆಯೊಳಗೆ ವಿವರಣೆ ಕೊಡಬೇಕು ಎಂದು ಕಾಗವಾಡ … Continued

ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ

ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued