ರಾಜ್ಯಸಭೆ ಪ್ರವೇಶಿಸಲು ಸಿದ್ಧರಾದ ನಟ ಕಮಲ ಹಾಸನ್‌

ಚೆನ್ನೈ: ಅಭಿಜಾತ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ಸಜ್ಜಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ)ಪಕ್ಕಕ್ಕೆ ಡಿಎಂಕೆ ಕೋಟಾದ ಒಂದು ಸ್ಥಾನವನ್ನು ಮೀಸಲಿಡಲಾಗಿದೆ. ಡಿಎಂಕೆಯು ಪಿ ವಿಲ್ಸನ್ ಅವರನ್ನು ಎರಡನೇ ಅವಧಿಗೆ … Continued

ರಾಜ್ಯಸಭೆಯಲ್ಲೂ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆ -2025

ನವದೆಹಲಿ: ಸುದೀರ್ಘ 13 ತಾಸುಗಳ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆ -2025 ಶುಕ್ರವಾರ ಬೆಳಗಿನ ಜಾವ 2: 30ರ ಸುಮಾರಿಗೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಇದು ರಾಜ್ಯಸಭೆಯಲ್ಲಿ 128-95 ಮತಗಳಿಂದ ಅಂಗೀಕಾರಗೊಂಡಿದೆ. ಸುದೀರ್ಘ ಚರ್ಚೆಯ ನಂತರ ಇಇದು ಗುರುವಾರ ಮುಂಜಾನೆ (ಏಪ್ರಿಲ್ 3) ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು. ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಪರವಾಗಿ 288 ಮತಗಳು … Continued

ಸಂಸದರಿಗೆ ಸಂಬಳ, ಪಿಂಚಣಿ-ಭತ್ಯೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸೋಮವಾರ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಸಂಸದರ (ಲೋಕಸಭೆ ಮತ್ತು ರಾಜ್ಯಸಭೆ) ಸಂಬಳವನ್ನು 24% ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯವು ಹೊರಡಿಸಿದ ಅಧಿಸೂಚನೆಯು ಹಾಲಿ ಸದಸ್ಯರಿಗೆ ದೈನಂದಿನ ಭತ್ಯೆಗಳನ್ನು ಮತ್ತು ವೆಚ್ಚದ ಹಣದುಬ್ಬರ ಸೂಚ್ಯಂಕದ ಆಧಾರದ ಮೇಲೆ ಮಾಜಿ ಸದಸ್ಯರಿಗೆ ಐದು … Continued

ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued

12 ರಾಜ್ಯಸಭಾ ಸದಸ್ಯರ ಅವಿರೋಧ ಆಯ್ಕೆ; ಮೇಲ್ಮನೆಯಲ್ಲಿ ಬಹುಮತದ ಗಡಿಮುಟ್ಟಿದ ಎನ್‌ಡಿಎ

ನವದೆಹಲಿ : ಮೇಲ್ಮನೆಗೆ ನಡೆದ ಉಪಚುನಾವಣೆಯಲ್ಲಿ ಒಂಬತ್ತು ಬಿಜೆಪಿ ಸದಸ್ಯರು ಮತ್ತು ಇಬ್ಬರು ಮಿತ್ರಪಕ್ಷಗಳಿಂದ ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್‌ಡಿಎ ರಾಜ್ಯಸಭೆಯಲ್ಲಿ ಬಹುಮತದ ಗಡಿ ತಲುಪಿದೆ. ಒಂಬತ್ತು ಸದಸ್ಯರ ಗೆಲುವಿನಿಂದಾಗಿ ಬಿಜೆಪಿಯ ಬಲ 96ಕ್ಕೆ ತಲುಪಿದ್ದು, ಮೇಲ್ಮನೆಯಲ್ಲಿ ಎನ್‌ಡಿಎ 112ಕ್ಕೆ ತಲುಪಿದೆ. ಅವಿರೋಧವಾಗಿ ಆಯ್ಕೆಯಾದ ಇತರ ಮೂವರು ಸದಸ್ಯರಲ್ಲಿ ಎನ್‌ಡಿಎ ಮಿತ್ರಪಕ್ಷಗಳಾದ ಅಜಿತ್ ಪವಾರ್ … Continued

ಸೆಪ್ಟೆಂಬರ್​ 3ರಂದು ರಾಜ್ಯಸಭೆಗೆ ಉಪಚುನಾವಣೆ: ಮೇಲ್ಮನೆಯಲ್ಲಿ ಬಹುಮತದ ಮೇಲೆ ಕಣ್ಣಿಟ್ಟ ಎನ್​ಡಿಎ

ನವದೆಹಲಿ : ಮುಂದಿನ ತಿಂಗಳು ರಾಜ್ಯಸಭೆಯ 12 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತವನ್ನು ಸಾಧಿಸುವ ನಿರೀಕ್ಷೆಯಿದೆ. ಇದು ವಕ್ಫ್ (ತಿದ್ದುಪಡಿ) ಮಸೂದೆಯಂತಹ ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ಪಡೆಯಲು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡುತ್ತದೆ. ಹೀಗಾಗಿ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತ ಪಡೆಯುವುದು ಮುಖ್ಯವಾಗಿದೆ. ರಾಜ್ಯಸಭೆಯ ಪ್ರಸ್ತುತ ಸಂಖ್ಯಾಬಲ 229 … Continued

ವಕ್ಫ್ ತಿದ್ದುಪಡಿ ಮಸೂದೆ | 31 ಸದಸ್ಯರ ಜಂಟಿ ಸಂಸದೀಯ ಸಮಿತಿ ರಚನೆ : ಅವರಲ್ಲಿ 21 ಲೋಕಸಭಾ ಸದಸ್ಯರು; ಪಟ್ಟಿ ಇಲ್ಲಿದೆ..

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ 2024ಕ್ಕೆ ಹಲವು ವಿರೋಧ ಪಕ್ಷದ ಸದಸ್ಯರು ಕಳವಳ ವ್ಯಕ್ತಪಡಿಸಿದ ನಂತರ ಜಂಟಿ ಸಂಸದೀಯ ಸಮಿತಿಗೆ ಉಲ್ಲೇಖಿಸಲಾಗಿದ್ದು, ಅದರ ಒಂದು ದಿನದ ನಂತರ, ಲೋಕಸಭೆಯು ಶುಕ್ರವಾರ ಪ್ರಸ್ತಾವಿತ ಶಾಸನವನ್ನು ಪರಿಶೀಲಿಸಲು ಸಮಿತಿಗೆ 31 ಸದಸ್ಯರನ್ನು ನೇಮಕ ಮಾಡುವ ಪ್ರಸ್ತಾಪವನ್ನು ಅಂಗೀಕರಿಸಿತು. ಸ್ಪೀಕರ್ ಓಂ ಬಿರ್ಲಾ(Om Birla) ಅವರು ಶುಕ್ರವಾರ 31 ಸದಸ್ಯರ … Continued

ರಾಜ್ಯಸಭೆ ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ ; ಆಸ್ಪತ್ರೆಗೆ ದಾಖಲು

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡದ ರಾಜ್ಯಸಭಾ ಚೇರ್ಮನ್‌ ನಿರ್ಧಾರದ ವಿರುದ್ಧ ಪ್ರತಿಭಟಿಸುತ್ತಿರುವಾಗ ಕಾಂಗ್ರೆಸ್ ಸದಸ್ಯರೊಬ್ಬರು ಸದನದ ಬಾವಿಯಲ್ಲಿ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28)ರಂದು ರಾಜ್ಯಸಭೆಯಲ್ಲಿ ನಡೆಯಿತು. ನೆಲದ ಮೇಲೆ ಬಿದ್ದಿದ್ದ ನೇತಾಮ್‌ ಅವರನ್ನು ತಕ್ಷಣವೇ ಆಂಬುಲೆನ್ಸ್‌ ನಲ್ಲಿ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ … Continued

ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಜೆಪಿ ನಡ್ಡಾ ನೇಮಕ

ನವದೆಹಲಿ: ಉತ್ತರ ಮುಂಬೈ ಕ್ಷೇತ್ರದಿಂದ 18ನೇ ಲೋಕಸಭೆಗೆ ಪ್ರವೇಶಿಸಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಬದಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರನ್ನಾಗಿ ನೇಮಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ 41 ಅಭ್ಯರ್ಥಿಗಳಲ್ಲಿ ಜೆ.ಪಿ. ನಡ್ಡಾ ಕೂಡ ಒಬ್ಬರು. ಗೋಯಲ್ ಅವರು ಜುಲೈ 5, … Continued

ಲೋಕಸಭೆ ಚುನಾವಣೆ ನಂತರದ ಮೊದಲ ಸಂಸತ್ ಅಧಿವೇಶನ ಜೂನ್ 24ರಿಂದ ಆರಂಭ

ನವದೆಹಲಿ : 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಬುಧವಾರ ತಿಳಿಸಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತಾರೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ. ರಾಷ್ಟ್ರಪತಿ ದ್ರೌಪದಿ … Continued