ಎಎಪಿ ರಾಜ್ಯಸಭೆ ಉಪನಾಯಕನ ಸ್ಥಾನದಿಂದ ಪ್ರಮುಖ ನಾಯಕ ರಾಘವ ಚಡ್ಡಾ ವಜಾ…! ದಿಢೀರ್‌ ಬದಲಾವಣೆಗೆ ಕಾರಣ ?

 ನವದೆಹಲಿ: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (AAP) ತನ್ನ ಸಂಸದೀಯ ಮಂಡಳಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೆಳಗಿಳಿಸಿದ್ದು, ಅವರ ಜಾಗಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಿಸಲಾಗಿದೆ. ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಚಾನ್ಸಲರ್ ಆಗಿರುವ ಅಶೋಕ ಮಿತ್ತಲ್ ಈಗ ಮೇಲ್ಮನೆಯಲ್ಲಿ … Continued