ವೀಡಿಯೊ..| ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್‌ ಹುಸೇನ್‌ ಗೆಲುವಿನ ಸಂಭ್ರಮದ ವೇಳೆ ಬೆಂಬಲಿಗರಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ; ಬಿಜೆಪಿ ಆಕ್ರೋಶ

ಬೆಂಗಳೂರು : ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಮಂಗಳವಾರ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಅವರು ಜಯಗಳಿಸಿದ ನಂತರ ವಿಧಾನಸೌಧದಲ್ಲಿ ಅವರ ಬೆಂಬಲಿಗರು ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ ಪಟ್ಟಿ ಬಿಡುಗಡೆ ; ಕರ್ನಾಟಕದಿಂದ ಮೂವರ ಹೆಸರು ಪ್ರಕಟ

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಜೊತೆಗೆ ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಲಾಗಿದ್ದು, ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಹಾಗೂ ಕಾಂಗ್ರೆಸ್‌ ನಾಯಕ ಹಾಗೂ … Continued

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ನಾರಾಯಣಸಾ ಭಾಂಡಗೆಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕದಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ಮಾಜಿ ರಾಜ್ಯ ಉಪಾಧ್ಯಕ್ಷ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ನಿರಾಸೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ … Continued

ರಾಜ್ಯಸಭೆ ಚುನಾವಣೆ: ಬಿಜೆಪಿಯ ಮೂರೂ ಅಭ್ಯರ್ಥಿಗಳು ಆಯ್ಕೆ- ಅರುಣ್ ಸಿಂಗ್ ವಿಶ್ವಾಸ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಎಲ್ಲ 3 ಅಭ್ಯರ್ಥಿಗಳುಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ “ಜಗನ್ನಾಥ ಭವನ”ದಲ್ಲಿ ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಉತ್ತಮ ಕೆಸಲಗಳನ್ನು ಗಮನದಲ್ಲಿಟ್ಟು … Continued