ರಾಜ್ಯಪಾಲರ ಹುದ್ದೆ, ರಾಜ್ಯಸಭಾ ಸದಸ್ಯತ್ವದ ಭರವಸೆ : 100 ಕೋಟಿ ರೂ.ಗಳನ್ನು ವಂಚಿಸಲು ಯೋಜಿಸಿದ್ದ ಜಾಲ ಭೇದಿಸಿದ ಸಿಬಿಐ-ವರದಿ

ನವದೆಹಲಿ: ರಾಜ್ಯಪಾಲರ ಹುದ್ದೆ ಹಾಗೂ ರಾಜ್ಯಸಭೆಗೆ ಟಿಕೆಟ್‌ ಕೊಡಿಸುವುದಾಗಿ ಹೇಳಿ ಸ್ಥಾನಗಳ ಭರವಸೆ ನೀಡಿ ಜನರಿಗೆ 100 ಕೋಟಿ ರೂ. ವಂಚಿಸುವ ಸಂಚು ರೂಪಿಸಿದ್ದ ಜಾಲವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭೇದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಲಾಗಿದ್ದು, ಗ್ಯಾಂಗ್‌ನ ನಾಲ್ವರನ್ನು ಬಂಧಿಸಲಾಗಿದೆ. ಸಿಬಿಐ ಪ್ರಕಾರ, … Continued